ಮಂಡ್ಯದ ಹಲ್ಲೇಗೆರೆ ಶಂಕರ್ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಮಧು ಸಾಗರ್ ಬರೆದಿರುವ ಡೈರಿ ಬ್ಯಾಡರಹಳ್ಳಿ ಪೊಲೀಸರಿಗೆ ಸಿಕ್ಕಿದೆ.
ಮೃತರ ಮನೆಯಲ್ಲಿ ಲಭಿಸಿದ ಡೈರಿಯಲ್ಲಿ ಆತ್ಮಹತ್ಯೆಗೂ ಮುನ್ನ ನಡೆದ ಘಟನೆಗಳ ಸ್ಫೋಟಕ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುನ್ನ ಕುಟುಂಬಸ್ಥರು ತಮ್ಮ ಡೈರಿಯಲ್ಲಿ, ಮನೆಯಲ್ಲಿ ಉಂಟಾದ ಜಗಳ ಹಾಗೂ ಮನಸ್ತಾಪಗಳ ಕುರಿತು ಮಾಹಿತಿ ಬರೆದಿಟ್ಟಿದ್ದಾರೆ. ಈ ಹಿಂದೆ ತಂದೆಯ ವಿರುದ್ಧವೇ ಮಧು ಸಾಗರ್ ದೂರು ನೀಡಲು ಮುಂದಾಗಿ ರಾಜಿ ಸಂಧಾನಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.
ಸದ್ಯ ಮಧು ಸಾಗರ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಹಳೆ ಡೈರಿಗೆ ಮರುಜೀವ ಬಂದಿದೆ. ಕುಟುಂಬಸ್ಥರ ಸಾವಿನ ಕುರಿತು ಡೈರಿಲ್ಲಿ ಬರೆದಿರುವ ಸಾಧ್ಯತೆ ಇದೆ.
ಅಮ್ಮ ಮತ್ತು ಅಕ್ಕಂದಿರ ಆತ್ಮಹತ್ಯೆ ಬಳಿಕ ಡೈರಿಯಲ್ಲಿ ಜೀವನದ ಕೊನೆ ಸಾಲುಗಳನ್ನು ಮಧು ಸಾಗರ್ ಬರೆದಿಟ್ಟಿರುವ ಸಾಧ್ಯತೆ ಇದೆ ಅಂತ ಶಂಕೆ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಅಮ್ಮ-ಅಕ್ಕಂದಿರು ಆತ್ಮಹತ್ಯೆಗೆ ಶರಣಾದ ಎರಡು ದಿನ ಬಳಿಕ ಮಧುಸಾಗರ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಪೊಲೀಸರಿಗೆ ಮೂಡಿದೆ.
ಸದ್ಯ ಬ್ಯಾಡರಹಳ್ಳಿ ಪೊಲೀಸರು ಡೈರಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಡೈರಿಯಲ್ಲಿ ಮಧು ಸಾಗರ್ ಬರೆದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment