ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದೀಗ ತುಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ಸಿದ್ದತೆ ಮಾಡುತ್ತಿದ್ದಾರೆ
ರಾಜ್ಯ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಜೊತೆ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.
ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಆಣೆಕಟ್ಟು ಯೋಜನೆ ಮೂಲಕ ಹಳೆ ಮೈಸೂರು ಭಾಗದ ಮತದಾರರ ಓಲೈಕೆಗಾಗಿ ತಮ್ಮ ಹುಟ್ಟೂರು ಸಮೀಪದಲ್ಲೇ ಈ ಡ್ಯಾಂ ನಿರ್ಮಾಣಕ್ಕೆ ಡಿ.ಕೆ.ಶಿವಕುಮಾರ್ ಮುತುವರ್ಜಿ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ವೇಳೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಆನಂದ್ ಸಿಂಗ್, ಡಿಕೆಎಸ್ ಭೇಟಿ ಮಾಡಿದ್ದು ಬಿಜೆಪಿಗರನ್ನು ಕೆರಳಿಸುವಂತೆ ಮಾಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ