ನಾನು ಗಂಡಸು, ಆದರೆ ಆ ಮಹಾನಾಯಕ ಗಾ…,! ತಪ್ಪು ಮಾಡಿದ್ರೆ ಆ ಮಹಾನಾಯಕನನ್ನು ಒದ್ದು ಒಳಗೆ ಹಾಕಲಿ. ನಾನು ಡಿಕೆಶಿಗೆ ಕ್ರಿಮಿನಲ್ ಬುದ್ದಿ ಇದೆ. ಆತನೇ ಈ ಸಿಡಿ ಷಡ್ಯಂತ್ರ ರೂಪಿಸಿದರು. ಆತನ ವಿರುದ್ಧ ದೂರು ಕೊಡುವೆ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ಭರಿತರಾಗಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಆ ಮಹಾ ನಾಯಕ ಯಾರು ಎಂಬ ಸತ್ಯವನ್ನು ಯುವತಿಯ ಪೋಷಕರು ಎಸ್ಐಟಿಗೆ ತಿಳಿಸಿದ್ದಾರೆ ಎಂದು ಹೇಳಿದರು. ನಾನೂ ಕೂಡ ಆತನೇ ಈ ಸಿಡಿ ಸೂತ್ರಧಾರ ಎಂದು ಹೇಳುತ್ತೇನೆ ಎಂದರು.
ಸಿಡಿ ಲೇಡಿ ಆರೋಪಗಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಕುಮಾರ್ ಇಂದು ತಮ್ಮ ಅಸಲಿ ಆಟ ಶುರು ಮಾಡಿಕೊಂಡಿ ದ್ದಾನೆ. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣನಾದ ಡಿಕೆಶಿ ಮಹಾನಾಯಕನೇ ಕಾರಣ ಎಂದು ಸಿಡಿದೆದ್ದರು.
ನನ್ನ ಬಳಿ 11 ವಿವಿಧ ರೀತಿಯ ಸಾಕ್ಷಿಗಳಿವೆ ಎಂದಿದ್ದಾರೆ. ಆದರೆ ಆ ಸಾಕ್ಷಿಗಳು ಯಾವುವು ಎಂಬ ಗುಟ್ಟು ರಟ್ಟು ಮಾಡುವುದಿಲ್ಲ.
ಆ ಮಹಾ ನಾಯಕ ರಾಜಕಾರಣಕ್ಕೆ ನಾಲಾಯಕ್, ಅವನ ವಿರುದ್ಧ ನಾನು ನೇರವಾಗಿ ಹೋರಾಟಕ್ಕೆ ಇಳಿಯುತ್ತೇನೆ. ಈ ಬಾರಿ ಕನಕಪುರದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ಅವನನ್ನು ಸೋಲಿಸುವುದಾಗಿ ಶಪಥ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ