ನಾನು ಗಂಡಸು, ಆದರೆ ಆ ಮಹಾನಾಯಕ ಗಾ…,! ತಪ್ಪು ಮಾಡಿದ್ರೆ ಆ ಮಹಾನಾಯಕನನ್ನು ಒದ್ದು ಒಳಗೆ ಹಾಕಲಿ. ನಾನು ಡಿಕೆಶಿಗೆ ಕ್ರಿಮಿನಲ್ ಬುದ್ದಿ ಇದೆ. ಆತನೇ ಈ ಸಿಡಿ ಷಡ್ಯಂತ್ರ ರೂಪಿಸಿದರು. ಆತನ ವಿರುದ್ಧ ದೂರು ಕೊಡುವೆ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ಭರಿತರಾಗಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಆ ಮಹಾ ನಾಯಕ ಯಾರು ಎಂಬ ಸತ್ಯವನ್ನು ಯುವತಿಯ ಪೋಷಕರು ಎಸ್ಐಟಿಗೆ ತಿಳಿಸಿದ್ದಾರೆ ಎಂದು ಹೇಳಿದರು. ನಾನೂ ಕೂಡ ಆತನೇ ಈ ಸಿಡಿ ಸೂತ್ರಧಾರ ಎಂದು ಹೇಳುತ್ತೇನೆ ಎಂದರು.
ಸಿಡಿ ಲೇಡಿ ಆರೋಪಗಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಕುಮಾರ್ ಇಂದು ತಮ್ಮ ಅಸಲಿ ಆಟ ಶುರು ಮಾಡಿಕೊಂಡಿ ದ್ದಾನೆ. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣನಾದ ಡಿಕೆಶಿ ಮಹಾನಾಯಕನೇ ಕಾರಣ ಎಂದು ಸಿಡಿದೆದ್ದರು.
ನನ್ನ ಬಳಿ 11 ವಿವಿಧ ರೀತಿಯ ಸಾಕ್ಷಿಗಳಿವೆ ಎಂದಿದ್ದಾರೆ. ಆದರೆ ಆ ಸಾಕ್ಷಿಗಳು ಯಾವುವು ಎಂಬ ಗುಟ್ಟು ರಟ್ಟು ಮಾಡುವುದಿಲ್ಲ.
ಆ ಮಹಾ ನಾಯಕ ರಾಜಕಾರಣಕ್ಕೆ ನಾಲಾಯಕ್, ಅವನ ವಿರುದ್ಧ ನಾನು ನೇರವಾಗಿ ಹೋರಾಟಕ್ಕೆ ಇಳಿಯುತ್ತೇನೆ. ಈ ಬಾರಿ ಕನಕಪುರದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ಅವನನ್ನು ಸೋಲಿಸುವುದಾಗಿ ಶಪಥ ಮಾಡಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment