ಭ್ರಷ್ಟಾಚಾರದ ಬಗ್ಗೆ ಪಿಸು ಪಿಸು ಮಾತನಾಡುವುದನ್ನು ಬಿಟ್ಟು ತಮ್ಮ ನಾಯಕರ ಬಗ್ಗೆ ಸದಾ ಉಗ್ರವಾಗಿ ಮಾತಾಡೋ ಉಗ್ರಪ್ಪ ಕಂಪ್ಲೇಂಟ್ ಕೊಡಲಿ ಎಂದು ಮಂಡ್ಯದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ,
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜ್ಙಾನೇಂದ್ರ ಕಂಪ್ಲೇಂಟ್ ಕೊಡೋಕೆ ಹೇಳಿ.
ಪಿಸಿ ಪಿಸಿ ಮಾತಾಡೋದನ್ನು ದೂರು. ಎಂದು ಕಟ್ಟಿಕೊಳ್ಳೋಕೆ ಬರಲ್ಲ. ನಿರ್ಧಿಷ್ಟವಾಗಿ ಕಂಪ್ಲೇಂಟ್ ಕೊಟ್ಟರೆ, ನಮ್ಮ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಯಾವಾಗಲೂ ಗಟ್ಟಿ ಧ್ವನಿಯಲ್ಲಿ ಮಾತಾಡೋ ಉಗ್ರಪ್ಪ ಕಂಪ್ಲೇಂಟ್ ಕೊಟ್ಟರೆ ಏನಾಗುತ್ತೆ?
ಉಗ್ರಪ್ಪರ ಕಂಪ್ಲೇಂಟ್ ನಿಂದ ಇನ್ನಷ್ಟು ಬಲ ಬರುತ್ತೆ.
ಬಲ ಬರೋ ದೃಷ್ಟಿಯಿಂದ ಕಂಪ್ಲೇಂಟ್ ಕೊಡೋದು ಒಳ್ಳೆಯದು. ಸದಾ ಉಗ್ರವಾಗಿ ಮಾತಾಡೋರು ಉಗ್ರಪ್ಪ. ಈಗ ಪಿಸಿ ಪಿಸಿ ಮಾತಾಡೋದ್ರಲ್ಲಿ ಅರ್ಥವಿಲ್ಲ. ಭ್ರಷ್ಟಾಚಾರದ ವಿರುದ್ಧ ನಿಜವಾಗಿಯೂ ಹೋರಾಟ ಮಾಡಲಿ ಅಂತಾ ಆಶಿಸುತ್ತೇನೆ ಎಂದರು.
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
This website uses cookies.
Leave a Comment