ನಂಗೆ ಜೀವ ಬೆದರಿಕೆ ಜರೆ ಬರುತ್ತಿವೆ. ಪ್ರಾಣ ರಕ್ಷಣೆ ಬಹಳ ಮುಖ್ಯ ಹೀಗಾಗಿ ಮಾ 9 ರಂದು ನಾನೇ ಖುದ್ದಾಗಿ ಪೋಲಿಸ್ ಠಾಣೆಗೆ ಹಾಜರಾಗಿ ಮಾಹಿತಿ ಕೊಡುತ್ತೇನೆ
ಹೀಗಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಬಯಲಿಗೆ ತಂದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪೋಲಿಸರಿಗೆ ಪತ್ರ ಬರೆದು ಪೋಲಿಸರ ಬುಲಾವ್ ಗೆ ಟ್ವಿಸ್ಟ್ ಕೊಟ್ಟಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ನಂತರ ಕಾಮಕಾಂಡ ಪ್ರಕರಣದ ತನಿಖೆ ಚುರುಕಾಗಿ ಸಾಗಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕೆಂದು
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಇಂದು ಬೆಳಿಗ್ಗೆ 11 ಗಂಟೆಗೆ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ ಜಾರಿ ಮಾಡಿದ್ದರು
ಪೋಲಿಸರ ನೋಟಿಸ್ ಗೆ ಉತ್ತರವಾಗಿ ನಾನು ವಿಚಾರಣೆಗೆ ಹಾಜರಾಗುವುದಿಲ್ಲ.
ಈಗಾಗಲೇ ನನಗೆ ಜೀವ ಬೆದರಿಕೆ ಇದೆ. ಈ ಕಾರಣದಿಂದ ಈಗ ನಾನು ವಿಚಾರಣೆಗೆ ಬರುವುದಿಲ್ಲ. ಬದಲಿಗೆ ಮಾರ್ಚ್ 9 ರಂದು ನಾನೇ ವಿಚಾರಣೆ ಖದ್ದು ಹಾಜರಾಗಿ ನೀವು ಕೇಳುವ ಮಾಹಿತಿ ಕೊಡುವೆ ಎಂದು ದಿನೇಶ್ ಕಲ್ಲಹಳ್ಳಿ ತಿಳಿಸಿದ್ದಾರೆ.
ದಿನೇಶ್ ಗೆ ಬರೆದ ಪತ್ರವನ್ನು ಪೊಲೀಸ್ ಸ್ಟೇಷನ್ ಗೆ ತಲುಪಿಸಲಾಗಿದೆ
ಪೊಲೀಸರ ಆದೇಶವನ್ನು ದಿಕ್ಕರಿಸಿರುವ ಕಾರಣ ಪೋಲಿಸ್ ರಕ್ಷಣೆಯಲ್ಲೇ
ದಿನೇಶ್ ಅವರನ್ನು ಬಲವಂತವಾಗಿ ಪೊಲೀಸ್ ಠಾಣೆಗೆ ಕರೆದುತಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಥವಾ ದಿನೇಶ್ ಹೇಳಿರುವಂತೆ ಮಾರ್ಚ್ 9 ರ ತನಕ ಸಮಯಾವಕಾಶ ನೀಡುವ ಸಾಧ್ಯತೆಗಳೂ ಇವೆ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment