ನನ್ನ ವಿಶೇಷ ಕತ೯ವ್ಯ ಅಧಿಕಾರಿಯನ್ನು ಒಂದು ವಾರದ ಹಿಂದೆಯೇ ಕಿತ್ತು ಹಾಕಿದ್ದೇನೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.
ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಸಚಿವ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದಿನೇಶ್ ಗೂಳಿಗೌಡನ ಬಗ್ಗೆ ನಮ್ಮ ಪಕ್ಷದ ಹಿರಿಯರು ಕರೆ ಮಾಡಿ ನಮ್ಮ ಹುಡುಗನನ್ನು ನಿಮ್ಮ ಇಲಾಖೆಗೆ ತೆಗೆದುಕೊಳ್ಳಿ ಎಂದು ಸಲಹೆ ಕೊಟ್ಟರು.
ಅವರ ಮಾತಿಗೆ ಗೌರವ ಕೊಟ್ಟು ಆತನನ್ನು ವಿಶೇಷ ಅಧಿಕಾರಿ ಮಾಡಿಕೊಂಡೆ. ಆದರೆ ಆತ ವಾರದ ಹಿಂದೆ ನಮ್ಮ ಮನೆಗೆ ಬಂದವನು MLC ಟಿಕೆಟ್ ಆಕಾಂಕ್ಷಿತ. ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೇಳುತ್ತಿದ್ದೇನೆ ಎಂದು ಹೇಳಿದ್ದ.ಅಕೂಡಲೇ
ತಕ್ಷಣ ಆತನನ್ನು ತೆಗೆದುಹಾಕಿದ್ದೇನೆ ಎಂದರು.
ಮಾಜಿಸಿಎಂ ಎಸ್ಎಂ ಕೃಷ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಬಗ್ಗೆ ಎಸ್ಟಿಎಸ್ ಅಸಮಾಧಾನ ವ್ಯಕ್ತಡಿಸಿದರು.
ಜಮೀನು , ಸೈಟ್ ಮಾಡುವ ಆಸಾಮಿ :
ಹಾಲಿ MLC ಅಪ್ಪಾಜಿ ಗೌಡ ಮಾತ್ರ ಯಾವೊಬ್ಬ ಗ್ರಾ.ಪಂ ಸದಸ್ಯರ ಮನೆಗೆ ತೆರಳಿ ಒಂದು ಸ್ವೀಟ್ ಬಾಕ್ಸ್ ಕೂಡ ಕೊಟ್ಟವನಲ್ಲ ಎಂದು ಜೆಡಿಎಸ್ ಅಪ್ಪಾಜಿಗೌಡರ ಬಗ್ಗೆ ವಿಶ್ಲೇಷಣೆ ಮಾಡಿದರು.
ಎಲ್ಲಿ ಜಮೀನಿದೆ, ಎಲ್ಲಿ ಸೈಟ್ ಮಾಡಬಹುದು ಎಂಬ ಬಗ್ಗೆ ಗಮನಕೊಟ್ಟವನು ಅಪ್ಪಾಜಿಗೌಡ. ಜನಸೇವೆ ಮಾಡುವ ಭಾವನೆ ಆತನಲ್ಲಿಲ್ಲ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment