ಕನ್ನಡದ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಹುಟ್ಟೂರು ಆಂಧ್ರ ಪ್ರದೇಶದ ಸತ್ಯ ಸಾಯಿ ಜಿಲ್ಲೆ (ಅನಂತಪುರಂ) ಮಡಕಶಿರಾ ವಿಧಾನಸಭಾ ಕ್ಷೇತ್ರದ ನೀಲಕಂಠಪುರಂ ನಿರ್ಮಾಣ ಮಾಡಲಾಗುತ್ತಿರುವ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರು ದೇಣಿಗೆ ನೀಡಿದ್ದಾರೆ.
ಪ್ರಶಾಂತ್ ನೀಲ್ ಸಂಬಂಧಿ, ಮಾಜಿ ಸಚಿವ ರಘುವೀರ್ ರೆಡ್ಡಿ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ.ಇದನ್ನು ಓದಿ –ಸಚಿವ ಮಾಧುಸ್ವಾಮಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಸಚಿವ ಮುನಿರತ್ನ
75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಜೊತೆ ಪ್ರಶಾಂತ್ ನೀಲ್ ಅವರ ತಂದೆಯ 75ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ನಿರ್ದೇಶಕರು ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಿದ್ದರು.
ಈ ವೇಳೆ ರಘುವೀರ್ ರೆಡ್ಡಿ ನೇತೃತ್ವದಲ್ಲಿ ನಿರ್ಮಾಣ ಮಾಡಲಾಗಿದ್ದ ದೇವಾಲಯಕ್ಕೂ ನೀಲ್ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದರು. ಇದೇ ವೇಳೆ ತಮ್ಮ ಊರಿನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಎಲ್ವಿ ಪ್ರಸಾದ್ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರು ದೇಣಿಗೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು