ಕೊರೊನಾ ಭೀಕರತೆಗೆ ಹೆದರಿದ ದಂಪತಿಗಳು ಪೋಲಿಸ್ ಕಮಿಷನರ್ ಗೆ ಫೋನ್ ಮೂಲಕ ಮಾಹಿತಿ ನೀಡಿ ನಂತರ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ಜರುಗಿದೆ
ಬೈಕಂಪಾಡಿಯ ರಹೇಜ ಅಪಾರ್ಟ್ಮೆಂಟ್ ನಲ್ಲಿ ನಡೆದ ಈ ಘಟನೆಯಲ್ಲಿ ಆರ್ಯ ಸುವರ್ಣ ಮತ್ತು ಗುಣ ಸುವರ್ಣ ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು.
ತಾವು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಪೋಲಿಸ್ ಕಮಿಷನರ್ ಗೆ ಕರೆ ಮಾಡಿ ತಮ್ಮ ಆತ್ಮಹತ್ಯೆ ಗೆ ಕಾರಣ ನೀಡಿದ್ದಾರೆ.
ನಮಗೆ ಮಕ್ಕಳಿಲ್ಲ. ಷುಗರ್ ಜಾಸ್ತಿ ಇದೆ. ಎರಡು ಬಾರಿ ಮಕ್ಕಳಾದರೂ ಅವು ಬದುಕಲಿಲ್ಲ. ಇದೇ ಕೊರಗಿನಿಂದ ನಮಗೆ ಕೊರೊನಾ ಬಂದಿದೆ. ಟಿವಿಯಲ್ಲಿ ಕೊರೊನಾ ಭೀಕರತೆಯ ಸುದ್ದಿ ನೋಡಿ ಭಯವಾಗಿದೆ. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ.
ನಮ್ಮ ಅಂತ್ಯ ಸಂಸ್ಕಾರ ಮತ್ತು ತಿಥಿ ಕಾರ್ಯಕ್ಕೆ ಒಂದು ಲಕ್ಷ ಬಳಸಿಕೊಂಡು ಮನೆಯಲ್ಲಿರುವ ವಸ್ತುಗಳನ್ನು ಬಡವರಿಗೆ ಹಂಚಿ ಎಂದು ಪೋಲಿಸ್ ಕಮಿಷನರ್ ಗೆ ಮನವಿ ಮಾಡಿದ್ದಾರೆ.
ಈ ವಿಷಯ ತಿಳಿದ ಪೋಲಿಸ್ ಕಮಿಷನರ್ ಪೋಲಿಸ್ ಸಿಬ್ಬಂದಿಗಳನ್ನು ಶೀಘ್ರವಾಗಿ ಕಳುಹಿಸಿದರೂ ಅಷ್ಟರಲ್ಲಿ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment