ರಾಷ್ಟ್ರೀಯ ಹೆದ್ದಾರಿ ಕುರಿತು ಕೇಂದ್ರ ಸಾರಿಗೆ ಸಚಿವರ ಜೊತೆ ಸುಮಲತಾ ಚರ್ಚೆ

Team Newsnap
0 Min Read

ನವದೆಹಲಿಯಲ್ಲಿ ಸಂಸದೆ ಸುಮಲತಾ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದರು.

ಇಂದು ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧ್ಯತೆ

ಸಂಸತ್ ನ ಮುಂಗಾರು ಅಧಿವೇಶನ ಕೂಡ ಇಂದೇ ಆರಂಭವಾದ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ತೆರಳುವ ಮುನ್ನ ಮಹಿಳಾ ಸಂಸದರ ಜೊತೆ ಪೋಟೊ ಸೆಷನ್ ನಲ್ಲಿ ಪಾಲ್ಗೊಂಡಿದ್ದರು.

sumalath v

ಈ ನಡುವೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ರಾಷ್ಟ್ರೀಯ ಹೆದ್ದಾರಿ – 275 ಕಾಮಗಾರಿ ಪ್ರಗತಿ ಕುರಿತು ಸಂಸದೆ ಸುಮಲತಾ ಚರ್ಚೆ ನಡೆಸಿರುವುದಾಗಿ ನ್ಯೂಸ್ ಸ್ನ್ಯಾಪ್ ಡಿಜಿಟಲ್ ಗೆ ಮಾಹಿತಿ ನೀಡಿದರು.

Share This Article
Leave a comment