ನವದೆಹಲಿಯಲ್ಲಿ ಸಂಸದೆ ಸುಮಲತಾ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದರು.
ಇಂದು ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧ್ಯತೆ
ಸಂಸತ್ ನ ಮುಂಗಾರು ಅಧಿವೇಶನ ಕೂಡ ಇಂದೇ ಆರಂಭವಾದ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ತೆರಳುವ ಮುನ್ನ ಮಹಿಳಾ ಸಂಸದರ ಜೊತೆ ಪೋಟೊ ಸೆಷನ್ ನಲ್ಲಿ ಪಾಲ್ಗೊಂಡಿದ್ದರು.
ಈ ನಡುವೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ರಾಷ್ಟ್ರೀಯ ಹೆದ್ದಾರಿ – 275 ಕಾಮಗಾರಿ ಪ್ರಗತಿ ಕುರಿತು ಸಂಸದೆ ಸುಮಲತಾ ಚರ್ಚೆ ನಡೆಸಿರುವುದಾಗಿ ನ್ಯೂಸ್ ಸ್ನ್ಯಾಪ್ ಡಿಜಿಟಲ್ ಗೆ ಮಾಹಿತಿ ನೀಡಿದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ