ಮಂಡ್ಯ ನಗರದಲ್ಲಿ ಈ ದಿನ ಬ್ರಾಹ್ಮಣರ ಅರ್ಚಕರ ಪುರೋಹಿತರ ಪರಿಷತ್ತಿನ ವತಿಯಿಂದ ಇಂದು ಮಂಡ್ಯ ನಗರದಲ್ಲಿ ಅಕ್ಕಿ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ನಿರ್ದೇಶಕರು, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಉಪಾಧ್ಯಕ್ಷ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾರವರು ಅರ್ಚಕರು ಮತ್ತು ಪುರೋಹಿತರಿಗೆ ಅಕ್ಕಿಯನ್ನು ವಿತರಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಅರ್ಚಕರ ಮತ್ತು ಪುರೋಹಿತರ ಪರಿಷತ್ ನ ಗೌರವಾಧ್ಯಕ್ಷ ವೇದ ಬ್ರಹ್ಮ ಶ್ರೀ ಅನಂತನಾರಾಯಣ ಶಾಸ್ತ್ರಿ ರವರು ವಹಿಸಿದ್ದರು,
ಕಾರ್ಯಕ್ರಮದ ನಿರೂಪಣೆಯನ್ನು ಮಂಡ್ಯ ಜಿಲ್ಲಾ ಕಾರ್ಯದರ್ಶಿಗಳಾದ ಎನ್ .ಗೋಪಿನಾಥ್ ಅವರು ವಹಿಸಿದ್ದರು ಮತ್ತು ವಿಪ್ರ ಬಾಂಧವರು ಭಾಗವಹಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು