ಮಂಡ್ಯ ನಗರದಲ್ಲಿ ಈ ದಿನ ಬ್ರಾಹ್ಮಣರ ಅರ್ಚಕರ ಪುರೋಹಿತರ ಪರಿಷತ್ತಿನ ವತಿಯಿಂದ ಇಂದು ಮಂಡ್ಯ ನಗರದಲ್ಲಿ ಅಕ್ಕಿ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ನಿರ್ದೇಶಕರು, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಉಪಾಧ್ಯಕ್ಷ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾರವರು ಅರ್ಚಕರು ಮತ್ತು ಪುರೋಹಿತರಿಗೆ ಅಕ್ಕಿಯನ್ನು ವಿತರಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಅರ್ಚಕರ ಮತ್ತು ಪುರೋಹಿತರ ಪರಿಷತ್ ನ ಗೌರವಾಧ್ಯಕ್ಷ ವೇದ ಬ್ರಹ್ಮ ಶ್ರೀ ಅನಂತನಾರಾಯಣ ಶಾಸ್ತ್ರಿ ರವರು ವಹಿಸಿದ್ದರು,
ಕಾರ್ಯಕ್ರಮದ ನಿರೂಪಣೆಯನ್ನು ಮಂಡ್ಯ ಜಿಲ್ಲಾ ಕಾರ್ಯದರ್ಶಿಗಳಾದ ಎನ್ .ಗೋಪಿನಾಥ್ ಅವರು ವಹಿಸಿದ್ದರು ಮತ್ತು ವಿಪ್ರ ಬಾಂಧವರು ಭಾಗವಹಿಸಿದ್ದರು.
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
More Stories
ಮಂಡ್ಯದಲ್ಲಿ ಪುನೀತ್ ರಾಜ್ಕುಮಾರ್ ಹೆಸರಲ್ಲಿ ವಂಚನೆ
ರಾತ್ರೋರಾತ್ರಿ ಕೋಟ್ಯಧಿಪತಿಯಾದ ಮಂಡ್ಯದ ಮೆಕ್ಯಾನಿಕ್: ಕೇರಳದ ಓಣಂ ಲಾಟರಿಯಲ್ಲಿ 25 ಕೋಟಿ ಗೆಲುವು
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮಂಡ್ಯದಲ್ಲಿ ಅ.18, 19 ರಂದು ಉದ್ಯೋಗ ಮೇಳ