ಮಂಡ್ಯ ನಗರದಲ್ಲಿ ಈ ದಿನ ಬ್ರಾಹ್ಮಣರ ಅರ್ಚಕರ ಪುರೋಹಿತರ ಪರಿಷತ್ತಿನ ವತಿಯಿಂದ ಇಂದು ಮಂಡ್ಯ ನಗರದಲ್ಲಿ ಅಕ್ಕಿ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ನಿರ್ದೇಶಕರು, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಉಪಾಧ್ಯಕ್ಷ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾರವರು ಅರ್ಚಕರು ಮತ್ತು ಪುರೋಹಿತರಿಗೆ ಅಕ್ಕಿಯನ್ನು ವಿತರಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಅರ್ಚಕರ ಮತ್ತು ಪುರೋಹಿತರ ಪರಿಷತ್ ನ ಗೌರವಾಧ್ಯಕ್ಷ ವೇದ ಬ್ರಹ್ಮ ಶ್ರೀ ಅನಂತನಾರಾಯಣ ಶಾಸ್ತ್ರಿ ರವರು ವಹಿಸಿದ್ದರು,
ಕಾರ್ಯಕ್ರಮದ ನಿರೂಪಣೆಯನ್ನು ಮಂಡ್ಯ ಜಿಲ್ಲಾ ಕಾರ್ಯದರ್ಶಿಗಳಾದ ಎನ್ .ಗೋಪಿನಾಥ್ ಅವರು ವಹಿಸಿದ್ದರು ಮತ್ತು ವಿಪ್ರ ಬಾಂಧವರು ಭಾಗವಹಿಸಿದ್ದರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!