ಮಂಡ್ಯ ಜಿಲ್ಲೆಯ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದ ಆಡಳಿತದಲ್ಲಿ ತುರ್ತಾಗಿ ಆರಂಭಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರಿಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಮನವಿ ಮಾಡಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಸಿದ್ದು ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಸುಮಾರು ವರ್ಷಗಳಿಂದ ಮೈಷುಗರ್ ಸ್ಥಗಿತಗೊಂಡಿರುವುದರಿಂದ ಜಿಲ್ಲಾ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.
ಸಕ್ಕರೆ ಕಾರ್ಖಾನೆಯನ್ನು ಶೀಘ್ರವೇ ಪ್ರಾರಂಭ ಮಾಡುವಂತೆ ಮನವಿ ಮಾಡಲಾಯಿತು . ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಯುತ ಸಿ.ಡಿ. ಗಂಗಾಧರ್ , ಮೈಷುಗರ್ ಕಾರ್ಖಾನೆಯ ಮಾಜಿ ಅಧ್ಯಕ್ಷರುಗಳಾದ ಹಾಲಹಳ್ಳಿ ರಾಮಲಿಂಗಯ್ಯ , ಸಿದ್ದರಾಮೇಗೌಡ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಿತ್ರ ರಮೇಶ್ , ಹೆಚ್.ಕೆ. ರುದ್ರಪ್ಪ ನಗರ ಸಭಾ ಸದಸ್ಯರಾದ ಶ್ರೀಧರ್ , ಪಕ್ಷದ ಮುಖಂಡರುಗಳಾದ ಸಿ.ಎಂ. ದ್ಯಾವಪ್ಪ , ಹಾಲಹಳ್ಳಿ ಸಂಪತ್ ಹಾಗೂ ಇತರರು ಉಪಸ್ಥಿತರಿದ್ದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment