ಮಂಡ್ಯ ಜಿಪಂ ಸಿಇಓ ಆಗಿದ್ದ ದಿವ್ಯ ಪ್ರಭು ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ.

ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಂ. ಸುಂದರೇಶಬಾಬು ಅವರನ್ನು ವರ್ಗಾವಣೆಗೊಳಿಸಿದ್ದ ಶ್ರೀಮತಿ ಹೊನ್ನಾಂಬಾ ಅವರನ್ನು ಗದಗ ಡಿಸಿ ಆಗಿ ನೇಮಕ ಮಾಡಲಾಗಿತ್ತು.

ಆದರೆ ಹೊನ್ನಾಂಬ ಅವರು ಗದಗ ಜಿಲ್ಲೆಗೆ ಬರಲು ಒಪ್ಪಿರಲಿಲ್ಲ. ರಾಜ್ಯ ಸರ್ಕಾರವು ಹುದ್ದೆ ನಿಯೋಜನೆ ನಿರೀಕ್ಷೆಯಲ್ಲಿದ್ದ ದಿವ್ಯಾ ಪ್ರಭು ಅವರಿಗೆ ಗದಗ ಜಿಲ್ಲಾಧಿಕಾರಿ ಹುದ್ದೆಗೆ ನೇಮಕ ಮಾಡಿದೆ. ಇವರು 2014 ರ ಕರ್ನಾಟಕ ಕೇಡರ್ ಅಧಿಕಾರಿ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ