ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ.
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ
ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆಅನುಕೂಲವಾಗಲಿದೆ.
ಸದ್ಯ ಮೂಲವೇತನ ಆಧರಿಸಿ ಶೇ. 21.50ರಷ್ಟು ತುಟ್ಟಿ ಭತ್ಯೆ (ಡಿಎ) ನೀಡಲಾಗುತ್ತಿದೆ. ಹೊಸದಾಗಿ ಡಿಎ ಹೆಚ್ಚಳದಿಂದ ಇನ್ನು ನೌಕರರು ಮೂಲವೇತನದ ಶೇ. 24.50ರಷ್ಟು ತುಟ್ಟಿ ಭತ್ಯೆ ಪಡೆಯಲಿದ್ದಾರೆ. ನಿವೃತ್ತ ಸರ್ಕರಿ ನೌಕರಿಗೂ ಇದು ಅನ್ವಯವಾಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು