ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ.
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ
ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆಅನುಕೂಲವಾಗಲಿದೆ.
ಸದ್ಯ ಮೂಲವೇತನ ಆಧರಿಸಿ ಶೇ. 21.50ರಷ್ಟು ತುಟ್ಟಿ ಭತ್ಯೆ (ಡಿಎ) ನೀಡಲಾಗುತ್ತಿದೆ. ಹೊಸದಾಗಿ ಡಿಎ ಹೆಚ್ಚಳದಿಂದ ಇನ್ನು ನೌಕರರು ಮೂಲವೇತನದ ಶೇ. 24.50ರಷ್ಟು ತುಟ್ಟಿ ಭತ್ಯೆ ಪಡೆಯಲಿದ್ದಾರೆ. ನಿವೃತ್ತ ಸರ್ಕರಿ ನೌಕರಿಗೂ ಇದು ಅನ್ವಯವಾಗಲಿದೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment