ಪ್ರಜಾಧ್ವನಿ ಯಾತ್ರೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಮತ್ತೆ ಬಿಗ್ ಶಾಕ್ ನೀಡಿದ್ದಾರೆ.
ಡಿಕೆಶಿ ಪುತ್ರಿ ಐಶ್ವರ್ಯಾಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಐಶ್ವರ್ಯ ಪಾವತಿಸಿದ್ದ ಶುಲ್ಕದ ಬಗ್ಗೆ ಮಾಹಿತಿ ಸಿಬಿಐ ಮಾಹಿತಿ ಕೇಳಿದೆ.
ನನ್ನ ಮಗಳು ಐಶ್ವರ್ಯಾಗೆ ಸಿಬಿಐನವರು ನೋಟಿಸ್ ನೀಡಿದ್ದಾರೆ. ಕಾಲೇಜು ಶುಲ್ಕ ಕಟ್ಟಿದ್ದೆಲ್ಲವನ್ನೂ ಕೇಳುತ್ತಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
ಇನ್ನೊಂದೆಡೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.27 ರ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಡಿಕೆಶಿಗೆ ಸಮನ್ಸ್ ನೀಡಿದ್ದಾರೆ.
ದೆಹಲಿಯ ಇಡಿ ಕಚೇರಿಯಲ್ಲಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಅವರೇ ಹೇಳಿದ್ದಾರೆ. ಚುನಾವಣಾ ಹೊತ್ತಿನಲ್ಲಿ ಇದು ಡಿಕೆಶಿಗೆ ಬಿಗ್ ಶಾಕ್ ಎನ್ನಲಾಗಿದೆ.
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ