ನಿನ್ನೆ ಇ.ಡಿ ವಿಚಾರಣೆಗೆ ಹಾಜರಾಗಿ ವಾಪಸ್ ಬಂದ ಬಳಿಕ ಮನೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು. ಇದನ್ನು ಓದಿ –ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವ ಬೆದರಿಕೆ – ಸಾಪ್ಟ್ ವೇರ್ ಇಂಜಿನಿಯರ್ ಬಂಧನ
ಈ ವೇಳೆ ಮೇಲೆ ಏಳುವಾಗ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಕೈಕೊಟ್ಟು ಮೇಲೆ ಏಳುವ ಸಂದರ್ಭದಲ್ಲಿ ಗಾಯಮಾಡಿಕೊಂಡಿದ್ದಾರೆ.
ವೈದ್ಯರ ತಪಾಸಣೆ ವೇಳೆ ಸಣ್ಣ ಕ್ರ್ಯಾಕ್ ಬಂದ ಹಿನ್ನೆಲೆಯಲ್ಲಿ ಕೈಗೆ ಬ್ಯಾಂಡೇಜ್ ಹಾಕಿದ್ದಾರೆ. ಭರದಿಂದ ಸಾಗ್ತಿರೋ ಭಾರತ್ ಜೋಡೋ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಭಾಗಿಯಾಗಲ್ಲ ಅನ್ನೋ ಅನುಮಾನ ಕಾಡಿತ್ತು.
ಆದ್ರೆ, ಕೈ ಫ್ಯಾಕ್ಚರ್ ನಡುವೆಯೂ ಡಿಕೆ ಶಿವಕುಮಾರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು