ರಾಸಲೀಲೆ ಸಿಡಿ ಪ್ರಕರಣ ಸೋಮವಾರ ಸದನದಲ್ಲಿ ರಂಪ ರಾಮಾಯಣ ಮಾಡಿತು.
ಸದನದಲ್ಲಿ ಈ ವಿಷಯವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್, ಮಂಚದಲ್ಲಿ ಮಂಚದ ಕೆಲಸ ಮಾಡಬೇಕೇ ಹೊರತು ರಾಜಕಾರಣ ಮಾಡಬಾರದು. ನಾವ್ಯಾರೂ ಅವರಿಗೆ ಜಿಪ್ ತೆಗೀರಿ, ಶರ್ಟ್ ಬಿಚ್ಚಿ ಅಂತ ಹೇಳಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.
ಹನಿ ಟ್ರ್ಯಾಪ್ ಅಂತೆ, ಹನಿ ತಿಂದವರು ಯಾರು? ಹನಿ ತಿಂದ್ರೆ ತಾನೇ ಟ್ರ್ಯಾಪ್ ಆಗೋದು ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯ ಮಾಡಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ಎಸ್.ಟಿ.ಸೋಮಶೇಖರ್, ಯಾರೂ ನಿರ್ಮಾಪಕರು, ಯಾರು ನಿರ್ದೇಶಕರು, ಯಾರು ಫೈನಾನ್ಸಿಯರ್, ಯಾವ ಲೋಕೇಶನ್ ಅನ್ನೋದು ಚರ್ಚೆ ಆಗ್ತಿದೆ ಎಂದರು.
ಸಿಡಿ ಮಾಡುವ ದರಿದ್ರ ಕೆಲಸ ಕಾಂಗ್ರೆಸ್ ನವರದ್ದು ಎಂದು ಸೋಮಶೇಖರ್ ಹೇಳುತ್ತಾರೆ ಎಂದ ಕೂಡಲೇ ನಾನು ಹಾಗೆ ಹೇಳಿಲ್ಲ, ಬೇಕಾದ್ರೆ ಒಂದು ಕಾಪಿ ಕಳಿಸ್ತೀನಿ ನೋಡಿಕೊಳ್ಳಿ, ಎಲ್ಲರಿಗೂ ಕಳಿಸ್ತೀನಿ ಎಂದ ಸೋಮಶೇಖರ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.
ಮಂಚದಲ್ಲಿ ರಾಜಕಾರಣ ಮಾಡೋದಲ್ಲ: ಪ್ರಹ್ಲಾದ್ ಜೋಷಿ ಸಿಎಂ ಮಾಡ್ತೀನಿ ಅಂತಾ ನಾವ್ಯಾರೂ ಹೇಳಿಲ್ಲ. ಸಿದ್ದರಾಮಯ್ಯ ಜೊತೆ ಎರಡು ಸಲ ಮಾತಾಡ್ತಾರಂತೆ. ಕನ್ನಡಿಗರ ಬಗ್ಗೆ ಮಾತಾಡ್ತಾರಂತೆ. ಮಂಚದಲ್ಲಿ ಮಂಚದ ಕೆಲಸ ಮಾಡಬೇಕು ಹೊರತು, ಮಂಚದಲ್ಲಿ ರಾಜಕಾರಣ ಮಾಡೋದಲ್ಲ ಎಂದು ಮಾಜಿ ಸಚಿವರ ಸಿಡಿ ಪ್ರಕರಣದ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದರು.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment