ಶಿವಮೊಗ್ಗದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹರ್ಷ ಅವರ ಮನೆಗೆ ನಾನು ಭೇಟಿ ನೀಡುವುದಾಗಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು
ರಾಮನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್, ಇಂತಹ ಘಟನೆ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ. ಈ ಕುರಿತು ನಮ್ಮ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಎಲ್ಲ ಮಾಹಿತಿ ಪಡೆದುಕೊಂಡಿದ್ದೇನೆ. ಯಾರು, ಯಾರನ್ನು ಸಾಯಿಸಬಾರದು. ಈ ಘಟನೆಯನ್ನು ನಾನು ಖಂಡಿಸುತ್ತೇನೆ.ಕೃತ್ಯದಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು
ಈಗಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದೇವೆ ಇದು ಅಂತ್ಯಗೊಳ್ಳುತ್ತಿದ್ದಂತೆ ಹತ್ಯೆಗೀಡಾದ ಹರ್ಷ ಅವರ ಮನೆಗೆ ಹೋಗುವುದಾಗಿ ಹೇಳಿದ್ದಾರೆ. ಪೊಲೀಸರು ಕೂಡ ಈ ಪ್ರಕರಣದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸಬೇಕೆಂದು
ಡಿಕೆಶಿ ಒತ್ತಾಯಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು