ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿದ ಸಿಬಿಐ 50 ಲಕ್ಷ ರು ಗಳನ್ನು ವಶಪಡಿಸಿಕೊಂಡಿದೆ.
60 ಜನ ಸಿಬಿಐ ಅಧಿಕಾರಿಗಳು, ಸದಾಶಿವ ನಗರದಲ್ಲಿರುವ ಡಿಕೆಶಿ ನಿವಾಸ, ಕನಕಪುರ, ದೆಹಲಿ ಹೀಗೆ 14 ಭಾಗಗಳಲ್ಲಿ ದಾಳಿ ನಡೆಸಿದ್ದರು. ದಾಳಿ ನಡೆಸಿದ ವೇಳೆಯಲ್ಲಿ 50 ಲಕ್ಷವನ್ನು ವಶ ಮಾಡಿಕೊಳ್ಳಲಾಗಿದೆ ಎಂದು ಎಎನ್ಐ ಹೇಳಿದೆ.
ವಶಪಡಿಸಿಕೊಂಡಿರುವ ಹಣಕ್ಕೆ ಸಂಬಂಧಪಟ್ಟಂತೆ ದಾಖಲೆಗಳ ಪರಿಶೀಲನೆಗೆ ಸಿಬಿಐ ಮುಂದಾಗಿದೆ. ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುಣಾವಣೆಯ ಪ್ರಯುಕ್ತ ಈ ಹಣವನ್ನು ಶೇಖರಿಸಲಾಗಿತ್ತೆ? ಎಂಬ ಪ್ರಶ್ನೆಗಳು ಈಗ ಹರಿದಾಡುತ್ತಿವೆ.
ಹೆಚ್ಚಿನ ವಿಚಾರಣೆಗಾಗಿ ಡಿಕೆಶಿ ಅವರನ್ನು ಬಂಧಿಸುವ ಸಾಧ್ಯತೆಯಿದೆ. ಹಾಗಾಗಿ ಡಿಕೆಸಿ ನಿವಾಸ ಮತ್ತು ಸಿಬಿಐ ಕಛೇರಿ ಸುತ್ತಮುತ್ತ ಭಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಡಿಕೆಶಿ ಪರ ವಕೀಲರು ‘ದಾಳಿಗೆ ಹೈಕೋರ್ಟ್ ತಡೆ ನೀಡಿದ್ದರೂ ಸಿಬಿಐ ದಾಳಿ ನಡೆಸಿದೆ‘ ಎಂದು ಆರೋಪಿಸಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment