January 29, 2026

Newsnap Kannada

The World at your finger tips!

dks

ರಾಮನಗರದಲ್ಲಿ ಸಿಎಂ ಆಗುವ ಬಯಕೆ ವ್ಯಕ್ತಪಡಿಸಿದ ಡಿಕೆಶಿ -ನನಗೂ ಆಶೀರ್ವಾದ ಮಾಡಿ

Spread the love

ರಾಮನಗರದಲ್ಲಿ ನಡೆದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ ʻಸಿಎಂ ಆಗುವ ಆಸೆʼಯನ್ನು ವ್ಯಕ್ತಪಡಿಸಿದರು.

ನೀವು ಎಲ್ಲಾರಿಗೂ ಅವಕಾಶ ಮಾಡಿಕೊಟ್ಟಿದ್ದೀರಿ, ದೇವೇಗೌಡ, ಕುಮಾರಣ್ಣಗೆ ಅವಕಾಶ ಮಾಡಿಕೊಟ್ಟಿದ್ದೀರಿ ನಾನು ಒಕ್ಕಲಿಗನೇ ನನಗೂ ಅವಕಾಶ ಮಾಡಿಕೊಡಿ ಎಂದು ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ.

ಕೇರಳದಲ್ಲಿ ನೀಟ್ ಪರೀಕ್ಷೆ ಬರೆಯುವ ವೇಳೆ ಅನುಭವಿಸಿದ ಯಾತನೆ : ಬಿಚ್ಚಿಟ್ಟ ವಿದ್ಯಾರ್ಥಿನಿ

ನನಗೆ ಹೂವಿನ ಹಾರ ಬೇಡ ನನಗೆ ಇಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸಿ ,ನಿಮ್ಮೂರಿನ ಮಗನನ್ನು ನಿಲ್ಲಿಸಿದ್ದೇವೆ , ಅವರನ್ನು ಗೆಲ್ಲಿಸಿ ಕಳುಹಿಸಿ ಎಂದು ರಾಮನಗರದಲ್ಲಿ ಸಿಎಂ ಆಗುವ ಆಸೆಯನ್ನು ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ.

error: Content is protected !!