ರಾಮನಗರದಲ್ಲಿ ನಡೆದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ ʻಸಿಎಂ ಆಗುವ ಆಸೆʼಯನ್ನು ವ್ಯಕ್ತಪಡಿಸಿದರು.
ನೀವು ಎಲ್ಲಾರಿಗೂ ಅವಕಾಶ ಮಾಡಿಕೊಟ್ಟಿದ್ದೀರಿ, ದೇವೇಗೌಡ, ಕುಮಾರಣ್ಣಗೆ ಅವಕಾಶ ಮಾಡಿಕೊಟ್ಟಿದ್ದೀರಿ ನಾನು ಒಕ್ಕಲಿಗನೇ ನನಗೂ ಅವಕಾಶ ಮಾಡಿಕೊಡಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಕೇರಳದಲ್ಲಿ ನೀಟ್ ಪರೀಕ್ಷೆ ಬರೆಯುವ ವೇಳೆ ಅನುಭವಿಸಿದ ಯಾತನೆ : ಬಿಚ್ಚಿಟ್ಟ ವಿದ್ಯಾರ್ಥಿನಿ
ನನಗೆ ಹೂವಿನ ಹಾರ ಬೇಡ ನನಗೆ ಇಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸಿ ,ನಿಮ್ಮೂರಿನ ಮಗನನ್ನು ನಿಲ್ಲಿಸಿದ್ದೇವೆ , ಅವರನ್ನು ಗೆಲ್ಲಿಸಿ ಕಳುಹಿಸಿ ಎಂದು ರಾಮನಗರದಲ್ಲಿ ಸಿಎಂ ಆಗುವ ಆಸೆಯನ್ನು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು