ರಾಮನಗರದಲ್ಲಿ ನಡೆದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ ʻಸಿಎಂ ಆಗುವ ಆಸೆʼಯನ್ನು ವ್ಯಕ್ತಪಡಿಸಿದರು.
ನೀವು ಎಲ್ಲಾರಿಗೂ ಅವಕಾಶ ಮಾಡಿಕೊಟ್ಟಿದ್ದೀರಿ, ದೇವೇಗೌಡ, ಕುಮಾರಣ್ಣಗೆ ಅವಕಾಶ ಮಾಡಿಕೊಟ್ಟಿದ್ದೀರಿ ನಾನು ಒಕ್ಕಲಿಗನೇ ನನಗೂ ಅವಕಾಶ ಮಾಡಿಕೊಡಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಕೇರಳದಲ್ಲಿ ನೀಟ್ ಪರೀಕ್ಷೆ ಬರೆಯುವ ವೇಳೆ ಅನುಭವಿಸಿದ ಯಾತನೆ : ಬಿಚ್ಚಿಟ್ಟ ವಿದ್ಯಾರ್ಥಿನಿ
ನನಗೆ ಹೂವಿನ ಹಾರ ಬೇಡ ನನಗೆ ಇಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸಿ ,ನಿಮ್ಮೂರಿನ ಮಗನನ್ನು ನಿಲ್ಲಿಸಿದ್ದೇವೆ , ಅವರನ್ನು ಗೆಲ್ಲಿಸಿ ಕಳುಹಿಸಿ ಎಂದು ರಾಮನಗರದಲ್ಲಿ ಸಿಎಂ ಆಗುವ ಆಸೆಯನ್ನು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
More Stories
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ: ಬೈಕ್ ಸವಾರರಿಗೆ ನಿಷೇಧ!
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ
ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ