ಇಂದಿರಾ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯುತ್ತಿತ್ತು.
ಈ ವೇಳೆ ಡಿಕೆಶಿ ಭಾಷಣ ಮಾಡುವಾಗ ವೇದಿಕೆ ಮೇಲೆ ಕುಳಿತಿದ್ದ ಎಂ.ಬಿ ಪಾಟೀಲ್ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುತ್ತಿದ್ದರು.
ಗಮನಿಸಿದ ಡಿಕೆಶಿ `ಡೋಂಟ್ ಡಿಸ್ಟರ್ಬ್, ಡೋಂಟ್ ಡಿಸ್ಟರ್ಬ್’ ಎಂದು ಎಂ.ಬಿ ಪಾಟೀಲ್ಗೆ ಗದರಿದ್ದಾರೆ.
ಅದಕ್ಕೆ ಎಂಬಿಪಿ ಸಮಜಾಯಿಷಿ ನೀಡಲು ಮುಂದಾದಾಗ ಇರಲಿ ಡೋಂಟ್ ಡಿಸ್ಟರ್ಬ್, ಇಲ್ಲಿ ಕೆಲವು ಹೊಸ ವಿಚಾರ ಹೇಳ್ತಿದ್ದೀನಿ ಎಂದು ಡಿಕೆಶಿ ಹೇಳಿದರು. ಇದರಿಂದ ಎಂಬಿಪಿ ಮುಜುಗರಕ್ಕೆ ಒಳಗಾಗಿ ಸುಮ್ಮನೆ ಕುಳಿತರು.
ಬಳಿಕ ಮಾತು ಮುಂದುವರಿಸಿದ ಡಿಕೆಶಿ, ನನ್ನ ಬಳಿ ಬಂದು ಸಿದ್ದರಾಮಯ್ಯ ಹಾಗಂದ್ರು, ಎಂಬಿಪಿ ಹೀಗಂದ್ರು ಅಂತಾ ಚಾಡಿ ಹೇಳಿ ತಂದು ಹಾಕಬೇಡಿ. ಮೊದಲು ಬೂತ್ ಮಟ್ಟದಲ್ಲಿ ಬಲಿಷ್ಠರಾಗಿ ಸಿದ್ದರಾಮಯ್ಯ ಮನೆ ನನ್ನ ಮನೆ ಸುತ್ತುತ್ತಾ ಇರಬೇಡಿ. ನಿಮ್ಮ ಗುರಿ ಮುಂದಿನ ಚುನಾವಣೆಗೆ ನಿಮ್ಮ ಬೂತ್ ಸಿದ್ದಪಡಿಸಿ. ಸಂಸತ್ಗೂ ವಿಧಾನಸಭೆಗೂ ವ್ಯತ್ಯಾಸ ಇರುತ್ತೆ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದ ಬಗ್ಗೆ ನಾವು ಮಾತನಾಡೋಕ್ಕಾಗಲ್ಲ. ನಮ್ಮ ಇಬ್ಬರಿಗೂ ಏನು ಹೇಳಬೇಕೋ ಅದನ್ನು ಹೈಕಮಾಂಡ್ ನಾಯಕರು ಹೇಳಿದ್ದಾರೆ ಅದಕ್ಕೆ ನಾವು ಬದ್ದರಾಗಿರುತ್ತೇವೆ ಎಂದು ತಿಳಿಸಿದರು.ಚಿತ್ರದುರ್ಗ – ಗ್ಯಾರೆಂಟಿ ಯೋಜನೆ ಕುರಿತು ಟೀಕೆ : ಸರ್ಕಾರಿ ಶಾಲಾ ಶಿಕ್ಷಕ ಅಮಾನತ್ತು
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment