ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡರು, ನಾನು ಈ ಹಿಂದೆ
ಮನಮೋಹನ್ ಸಿಂಗ್ರನ್ನು ಭೇಟಿ ಮಾಡಿದ್ದೇನೆ, ವಾಜಪೇಯಿ ಅವರನ್ನು ಭೇಟಿ ಮಾಡಿದ್ದೇನೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದೇನೆ. ಅವರ ಭೇಟಿ ಮಾಡಲು ಸಿದ್ದರಾಮಯ್ಯ ಅವರ ಪರ್ಮಿಷನ್ ಬೇಕಾ ಎಂದು ಗರಂ ಆದರು.
ನಾನು ಯಾರಿಗೂ ನನ್ನ ಪಕ್ಷವನ್ನು ಸರೆಂಡರ್ ಮಾಡ್ತೀವಿ ಅಂತ ಹೇಳಿದ್ದೀವಾ?.ಕಾಂಗ್ರೆಸ್ ಗೆ ಬೆಂಬಲ ಕೊಡುವ ತೀರ್ಮಾನ ಮಾಡವುದು 2023 ಚುನಾವಣೆಯಲ್ಲಿ. ಅಲ್ಲಿಯವರೆಗೆ ಯಾವ ಪ್ರತಿಕ್ರಿಯೆ ಬೇಡ ಎಂದರು
ಅಂದು ಕುಮಾರಸ್ವಾಮಿಯವರು ನನ್ನ ಅನುಮತಿ ಇಲ್ಲದೆ ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದರು. ಆದ್ರೆ ಅವರನ್ನು ಮುಖ್ಯಮಂತ್ರಿ ಮಾಡಿ ಸರ್ಕಾರ ಕೆಡವಿದವರು ಯಾರು
ಅನ್ನೋದಕ್ಕೆ ಉತ್ತರ ಕೊಡಲಿ. ಸ್ಥಳೀಯ ಮತದಾರರು ಕಾಂಗ್ರೆಸ್, ಜೆಡಿಎಸ್ ಅಂತ ಗೆದ್ದಿಲ್ಲ ಅವರವರ ಸ್ವಂತ ಶಕ್ತಿಯಿಂದ ಗೆದ್ದಿದ್ದಾರೆ. ಗೆದ್ದಮೇಲೆ ಈ ಚುನಾವಣೆಗೆ ಮತ ಕೊಡುವುದು ಮತದಾರನಿಗೆ ಬಿಟ್ಟಿದ್ದು ಎಂದು ದೇವೇಗೌಡ ಹೇಳಿದ್ದಾರೆ.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment