ನನ್ನ ಕುಟುಂಬದ ಬಗ್ಗೆ ಅಸಹ್ಯವಾಗಿ ಯಾರದರೂ ಮಾತನಾಡಿದರೆ ನನಗೆ ನೋವಾಗುತ್ತೆ ಎಂದು ನಟ ನಾಗಾರ್ಜುನ್ ಅಕ್ಕಿನೇನಿ ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆದುಕೊಂಡ ಇದೇ ಮೊದಲ ಬಾರಿಗೆ
ನಾಗಾರ್ಜುನ್ ಈ ಕುರಿತು ಮಾತನಾಡಿದ್ದಾರೆ.
ಕೆಲವರು ನಮ್ಮ ಕುಟುಂಬದ ಬಗ್ಗೆ ಅಸಹ್ಯವಾಗಿ ವರದಿ ಮಾಡುವುದನ್ನು ನೋಡಿ ನಾನು ಬೇಸರ ಪಟ್ಟಿಕೊಂಡಿದ್ದೇನೆ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ.
ಎಲ್ಲರಿಗೂ ಅವರವರ ಜೀವನದಲ್ಲಿ ಆಯ್ಕೆಯ ಸ್ವಾತಂತ್ರ್ಯವಿದೆ. ಮೊದಲು ಈ ಸುದ್ದಿ ಕೇಳಿ ನಮಗೂ ಆಘಾತವಾಗಿತ್ತು. ಆದರೆ ಇದಕ್ಕೆ ಹೆಚ್ಚು ಬಣ್ಣ ಕಟ್ಟಿ ಹೇಳುತ್ತಿರುವುದನ್ನು ಕೇಳಿ ತುಂಬಾ ನೋವಾಗಿದೆ. ಇದರಿಂದ ನನ್ನ ಕುಟುಂಬ ಕುಗ್ಗಿದೆ. ಯಾರೂ ನಮ್ಮ ಕುಟುಂಬದ ಮೇಲೆ ಕೆಟ್ಟ ವಂದತಿಗಳನ್ನು ಹಬ್ಬಿಸಬೇಡಿ ಎಂದು ಕೇಳಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್