ನನ್ನ ಕುಟುಂಬದ ಬಗ್ಗೆ ಅಸಹ್ಯವಾಗಿ ಯಾರದರೂ ಮಾತನಾಡಿದರೆ ನನಗೆ ನೋವಾಗುತ್ತೆ ಎಂದು ನಟ ನಾಗಾರ್ಜುನ್ ಅಕ್ಕಿನೇನಿ ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆದುಕೊಂಡ ಇದೇ ಮೊದಲ ಬಾರಿಗೆ
ನಾಗಾರ್ಜುನ್ ಈ ಕುರಿತು ಮಾತನಾಡಿದ್ದಾರೆ.
ಕೆಲವರು ನಮ್ಮ ಕುಟುಂಬದ ಬಗ್ಗೆ ಅಸಹ್ಯವಾಗಿ ವರದಿ ಮಾಡುವುದನ್ನು ನೋಡಿ ನಾನು ಬೇಸರ ಪಟ್ಟಿಕೊಂಡಿದ್ದೇನೆ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ.
ಎಲ್ಲರಿಗೂ ಅವರವರ ಜೀವನದಲ್ಲಿ ಆಯ್ಕೆಯ ಸ್ವಾತಂತ್ರ್ಯವಿದೆ. ಮೊದಲು ಈ ಸುದ್ದಿ ಕೇಳಿ ನಮಗೂ ಆಘಾತವಾಗಿತ್ತು. ಆದರೆ ಇದಕ್ಕೆ ಹೆಚ್ಚು ಬಣ್ಣ ಕಟ್ಟಿ ಹೇಳುತ್ತಿರುವುದನ್ನು ಕೇಳಿ ತುಂಬಾ ನೋವಾಗಿದೆ. ಇದರಿಂದ ನನ್ನ ಕುಟುಂಬ ಕುಗ್ಗಿದೆ. ಯಾರೂ ನಮ್ಮ ಕುಟುಂಬದ ಮೇಲೆ ಕೆಟ್ಟ ವಂದತಿಗಳನ್ನು ಹಬ್ಬಿಸಬೇಡಿ ಎಂದು ಕೇಳಿಕೊಂಡಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ