ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಭೀಕರತೆಯನ್ನು ಕಡಿಮೆ ಮಾಡಲು ಸದ್ಯಕ್ಕೆ ಲಾಕ್ಡೌನ್ನಂಥ ಕಠಿಣ ಕ್ರಮ ಬೇಡ, ಅಗತ್ಯಬಿದ್ದರೆ ವೀಕೆಂಡ್ ಕರ್ಫ್ಯೂ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಎದುರು ಅಭಿಪ್ರಾಯಪಟ್ಟಿದ್ದಾರೆ
ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಹಾಗೂ ತಜ್ಞರ ಸಭೆಯಲ್ಲಿ ಕೋವಿಡ್ 3ನೇ ಅಲೆ ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳಲು ಸೂಚಿಸಿದರು.
ತಜ್ಞರ ಸಲಹೆಗಳು:
ಮುಖ್ಯಮಂತ್ರಿ ಬೊಮ್ಮಾಯಿ ಸಭೆಯಲ್ಲಿ ನೀಡಿರುವ ಸಲಹೆಗಳು:
ಈ ಉನ್ನತ ಮಟ್ಟದ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸದಸ್ಯರು, ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು, ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸಚಿವರಾದ ಡಾ. ಸಿಎನ್ ಅಶ್ವತ್ಥ ನಾರಾಯಣ, ಡಾ.ದೇವಿ ಪ್ರಸಾದ್ ಶೆಟ್ಟಿ, ಡಾ. ಎಂಕೆ ಸುದರ್ಶನ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಇತರರು ಪಾಲ್ಗೊಂಡಿದ್ದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment