ನನ್ನನ್ನು ಸಿಎಂ ಸಿಎಂ ಎಂದು ಹಾಗೂ ನಾನು ಸಿಎಂ ಆಗಬೇಕು ಎಂದು ಕೂಗಿದರೆ ಒಳ ಸಂಚು ಶುರುವಾಗುತ್ತದೆ ಎಂದು ಅಭಿಮಾನಿಗಳಿಗೆ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ತಾಕೀತು ಮಾಡಿದರು.
ಕಾಂಗ್ರೆಸ್ನಲ್ಲಿ ಮತ್ತೆ ದಲಿತ ಸಿಎಂ ವಿಚಾರ ಚಚೆ೯ಗೆ ಬರುತ್ತಿರುವುದಕ್ಕೆ ಸಾಕ್ಷಿಯಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಪಾಲ್ಗೊಂಡಿದ್ದ ಕೊರಟಗೆರೆಯ ಚಿಕ್ಕಗುಂಡಗಲ್ ಗ್ರಾಮದ ಕಾರ್ಯಕ್ರಮದಲ್ಲಿ ಈ ರೀತಿ ತಾಕೀತು ಮಾಡಿದರು,
ಸಿಎಂ ವಿಚಾರ ಎತ್ತಿದರೆ ನನಗೆ ಬಹಳ ಕಷ್ಟ ಆಗುತ್ತದೆ. ನೀವು ಇಲ್ಲಿ ಹೇಳೋಕೆ ಪ್ರಾರಂಭಿಸಿದರೆ. ಅಲ್ಲಿ ನನಗೆ ಹೊಡೆತ ಬೀಳೋಕೆ ಶುರುವಾಗುತ್ತದೆ. ನೀವು ಮನಸ್ಸಿನಲ್ಲಿ ಬೇಕಾದರೇ ಹೇಳಿಕೊಳ್ಳಿ. ನಿಮ್ಮ ಆಶೀರ್ವಾದ ಹಾಗೂ ಪರಮಾತ್ಮನ ಇಚ್ಛೆ ಇದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಮುಖ್ಯಮಂತ್ರಿ ಸ್ಥಾನ ಯಾರಿಗೆ ನೀಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ