ರಾಜ್ಯಾದ್ಯಂತ ನವೆಂಬರ್ 1ರಿಂದ ಮನೆ ಮನೆಗೆ ಕನ್ನಡ ಬಾವುಟ ಎಂಬ ಅಭಿಯಾನ ಮಾಡಲು ಜೆಡಿಎಸ್ ಮುಂದಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ನವೆಂಬರ್ 1ರಿಂದ 15 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ ಜನರಿಗೆ ಬಾವುಟ ನೀಡಲು ಹೆಚ್ಡಿಕೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.ನ್ಯಾ. ಪ್ರಸನ್ನ ಬಾಲಚಂದ್ರ ವರಳೆ ಹೈಕೋರ್ಟ್ ನ C J ಆಗಿ ಪ್ರಮಾಣವಚನ ಸ್ವೀಕಾರ
ಈಕುರಿತು ಮಾಹಿತಿ ನೀಡಿರುವ ಹೆಚ್. ಡಿ.ಕುಮಾರಸ್ವಾಮಿ, ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ನವೆಂಬರ್ 1ರಂದು ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು