ದೊಡ್ಡಗದ್ದವಳ್ಳಿ ಗ್ರಾಮದ ನಾಗರಾಜ್ (55) ಮೃತ ವ್ಯಕ್ತಿ.
ಮೃತರ ಪುತ್ರಿ ಹೇಮಶ್ರೀ ಅ.30 ರಂದು ಸಾವನ್ನಪ್ಪಿದ್ದರು. ಮಗಳ ತಿಂಗಳ ತಿಥಿ ಕಾರ್ಯ ಮಾಡಲು ನಾಗರಾಜ್ ನಿನ್ನೆ ಮಾಳೆಗೆರೆ ಗ್ರಾಮಕ್ಕೆ ಆಗಮಿಸಿದ್ದರು.
ಆದರೆ ಅಳಿಯ ಪ್ರವೀಣ್ ಹಾಗೂ ಕುಟುಂಬಸ್ಥರು ಮನೆಗೆ ಬೀಗ ಹಾಕಿ ತೆಳಿದ್ದರು. ಮಗಳ ತಿಥಿ ಕಾರ್ಯಕ್ಕೆ ಮಾಡಲು ಬೆಳಗ್ಗೆಯಿಂದ ಕಾದರು ಯಾರು ಬಾರದ ಹಿನ್ನೆಲೆಯಲ್ಲಿ, ಮನೆಯ ಬಾಗಿಲ ಬಳಿಯೇ ಎಡೆ ಇಟ್ಟಿರೋ ನಾಗರಾಜ್, ಬಳಿಕ ಮನನೊಂದು ಮೊಬೈಲ್ನಲ್ಲಿ ವಿಡಿಯೋ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ
ನನ್ನ ಮಗಳ ಸಾವಿಗೆ ಪತಿ ಪ್ರವೀಣ್, ಅತ್ತೆ ಭದ್ರಮ್ಮ ಹಾಗೂ ಸೋಮಣ್ಣ ಎಂಬವರೇ ಕಾರಣ, ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ. ದಯಮಾಡಿ ಅವರನ್ನು ಸಾಯುವವರೆಗೂ ಜೈಲಿಗೆ ಹಾಕಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅರೇಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಕುಟುಂಬಸ್ಥರಿಗೆ ಹುಡುಕಾಟ ಮಾಡುತ್ತಿದ್ದಾರೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment