ಸೌಮ್ಯ, ಕೆಜಿಎಫ್ನ ಕಂಗನಲ್ಲೂರು ಗ್ರಾಮದ ನಿವಾಸಿಯಾಗಿದ್ದು, ತನ್ನ ತಾಯಿಯ ಮನೆಗೆ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಗೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ.
ಭಾನುವಾರ ರಾತ್ರಿ ಮನೆಯಿಂದ ಹೊರಬಂದು ಸಮೀಪದ ಕೆರೆಗೆ ಹಾರಿ, ಆಕೆ ಜೀವನಕ್ಕೆ ತೆರೆ ಎಳೆದಿದ್ದಾಳೆ. ಕೇವಲ ಎರಡು ವರ್ಷಗಳ ಹಿಂದೆ ಸೌಮ್ಯ, ಸುನಿಲ್ ಕುಮಾರ್ ಎಂಬಾತನೊಂದಿಗೆ ಮದುವೆಯಾಗಿದ್ದಳು.
ಮೃತ ಮಹಿಳೆಯ ಪೋಷಕರು, ಪತಿ ಸುನಿಲ್ ಕುಮಾರ್ ಹಾಗೂ ಆತನ ಕುಟುಂಬವು ನಿರಂತರವಾಗಿ ಕಿರುಕುಳ ನೀಡಿದ್ದರಿಂದ, ಸೌಮ್ಯ ಈ ನಿರ್ಧಾರಕ್ಕೆ ಬಂದಿದ್ದಾಳೆ ಎಂದು ಆರೋಪಿಸಿ, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಹನಿಟ್ರ್ಯಾಪ್ನಿಂದ ಮುಮ್ತಾಜ್ ಅಲಿ ಬಲಿ? 6 ಜನರ ವಿರುದ್ಧ ಎಫ್ಐಆರ್
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು