ಮಂಡ್ಯದ 5 ರೂ ಡಾಕ್ಟರ್ ಎಂದೇ ಖ್ಯಾತಿ ಆಗಿರುವ ಡಾ ಶಂಕರೇಗೌಡರಿಗೆ ಸೋಮವಾರ ಸಂಜೆ ಹೃದಯಘಾತವಾಗಿದೆ. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,ಯಾವುದೇ ಪ್ರಾಣಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನು ಓದಿ –2023 ರ ರಾಜ್ಯ ವಿಧಾನ ಸಭೆ ಚುನಾವಣೆ ಪ್ರಚಾರ ಸಾರಥ್ಯಕ್ಕೆ ಪ್ರಿಯಾಂಕ ಗಾಂಧಿ – DKC

ಕಳೆದ ಸಂಜೆ ಹೃದಯಘಾತವಾದ ನಂತರ ಡಾ ಶಂಕರೇಗೌಡರನ್ನ ಕೂಡಲೇ ಮೈಸೂರಿಗೆ ಕರೆದುಕೊಂಡು ಹೋಗಲಾಯಿತು,ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿರುವುದರಿಂದ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿದೆ,ಒಂದು ವಾರದ ನಂತರ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆ ಇದೆಯೆಂದು ಕುಟುಂಬದ ಮೂಲಗಳು ಹೇಳಿವೆ.
ವೈದ್ಯ ಶಂಕರೇಗೌಡರಿಗೆ ಯಾವುದೇ ಪ್ರಾಣಾಪಾಯವಿಲ್ಲ ಕಳೆದ ರಾತ್ರಿಯಿಂದ ಕುಟುಂಬದವರ ಜೊತೆ ಮಾತಾಡುತ್ತಿದ್ದಾರೆ,ವಿಶ್ರಾಂತಿ ಅಗತ್ಯ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು