ಹುಟ್ಟೂರಿನ ಋಣ ತೀರಿಸಲು ಮುಂದಾಗಿರುವ ಮಂಡ್ಯ ತಾಲೂಕಿನ ಹಲ್ಲೇಗೆರೆ ಮೂಲದ ಅಮೆರಿಕಾದ ಸರ್ಜನ್ ಜನರಲ್ ಡಾ.ವಿವೇಕ್ಮೂರ್ತಿ ಕೋವಿಡ್ ಸಂಕಷ್ಟಕ್ಕೆ ಸ್ಪಂದಿಸಿ ಭಾರಿ ಮೊತ್ತದ ಔಷಧಿಗಳನ್ನು ಕಳುಹಿಸಿದ್ದಾರೆ.
ಮಂಡ್ಯ ಮತ್ತು ಮಡಿಕೇರಿ ಜಿಲ್ಲೆಗಳಿಗೆ 1.40 ಕೋಟಿ ರು. ಮೌಲ್ಯದ ವೈದ್ಯಕೀಯ ನೆರವು ನೀಡುವುದರ ಮೂಲಕ ಕೊರೋನಾ ಸಂಕಷ್ಟದ ಕಾಲದಲ್ಲಿ ತವರೂರಿನ ಜನರ ಕಷ್ಟಕ್ಕೆ ಸ್ಪಂದಿಸಿ ತಮ್ಮ ಉದಾರತೆಯನ್ನು ಮೆರೆದಿದ್ದಾರೆ.
ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದವರಾದ ಲಕ್ಷ್ಮೀ ನರಸಿಂಹಮೂರ್ತಿಯವರ ಪುತ್ರ ಡಾ.ವಿವೇಕ ಹುಟ್ಟೂರಿನ ಅಭಿಮಾನ ಇತರರಿಗೂ ಮಾದರಿಯಾಗಿದೆ.
ಯಾವ ಔಷಧಿಗಳನ್ನು ರವಾನೆ ಮಾಡಿದ್ದಾರೆ?
*400 ಗ್ಲೌವ್ಸ್, 50 ಆಕ್ಸಿಜನ್ ಕ್ಯಾನುಲಾ
*5 ವೋಲ್ಟೇಜ್ ಟ್ರಾನ್ಸ್ಫಾರ್ಮರ್ ಗಳ
ಈ ಎಲ್ಲಾ ವೈದ್ಯಕೀಯ ಸಲಕರಣೆಗಳೆಲ್ಲವೂ ಅಮೆರಿಕಾದಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದಿವೆ. ಅಲ್ಲಿಂದ ವಿವೇಕ್ ಕುಟುಂಬದವರು ಮಂಡ್ಯದ ಮಿಮ್ಸ್ ಹಾಗೂ ಮಡಿಕೇರಿ ಆಸ್ಪತ್ರೆಗಳಿಗೆ ನೀಡಿದ್ದಾರೆ.
ವಿವೇಕ್ ಮೂರ್ತಿ ಕುಟುಂಬದವರು ಮುಂದಿನ ದಿನಗಳಲ್ಲಿ 1 ಕೋಟಿ ರು ವೆಚ್ಚದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ರೋಗಿಗಳ ಅನುಕೂಲಕ್ಕಾಗಿ ವಾರ್ಡು ಗಳ ನಿರ್ಮಾಣ ಮಾಡಿಕೊಡುವ ನಿರ್ಧಾರ ವನ್ನು ಮಾಡಿದೆ ಮೂರ್ತಿ ಸಮೀಪದ ಬಂಧು ಪತ್ರಕರ್ತ ವಸಂತ ಕುಮಾರ್ ನ್ಯೂಸ್ ಸ್ನ್ಯಾಪ್ ಗೆ ತಿಳಿಸಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment