ಡೆಹ್ರಾಡೂನ್ ಸುಪ್ರಸಿದ್ಧ ಚಾರ್ ಧಾಮ್ ಯಾತ್ರೆಗೆ ಅಕ್ಷಯ ತೃತೀಯ ದಿನವಾಗಿರುವ ಮಂಗಳವಾರ ಚಾಲನೆ ನೀಡಲಾಗಿದೆ.
ಯಾತ್ರೆಯ ಆರಂಭಿಕ ಹಂತವಾಗಿ, ಉತ್ತರ ಕಾಶಿ ಜಿಲ್ಲೆಯಲ್ಲಿರುವ ಗಂಗೋತ್ರಿ ಹಾಗೂ ಯಮುನೋತ್ರಿ ದೇಗುಲಗಳನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ.
ಗಂಗೋತ್ರಿ ದೇಗುಲವನ್ನು ಬೆಳಗ್ಗೆ 11.15ಕ್ಕೆ ಹಾಗೂ ಯಮುನೋತ್ರಿ ದೇಗುಲದ ಪ್ರವೇಶ ದ್ವಾರವನ್ನು 12.15ಕ್ಕೆ ತೆರೆಯಲಾಗಿದೆ.
ಚಾರ್ಧಾಮ್ ಯಾತ್ರೆಯ ಇನ್ನೆರಡು ಯಾತ್ರಾ ಸ್ಥಳಗಳಾದ ಕೇದಾರನಾಥ ದೇಗುಲವನ್ನು ಮೇ 6, ಬದ್ರಿನಾಥ್ ದೇಗುಲವನ್ನು ಮೇ 8ರಂದು ತೆರೆಯಲಾಗುತ್ತದೆ.
ದೇವಸ್ಥಾನ ತೆರೆಯಲ್ಪಟ್ಟಾಗ ಗಂಗಾ ಮತ್ತು ಯಮುನಾ ದೇಗುಲಗಳಲ್ಲಿ ಇಬ್ಬರೂ ದೇವತೆಗಳ ಪಲ್ಲಕ್ಕಿ ಉತ್ಸವ ಆರಂಭವಾಗುತ್ತದೆ..
ದೇವತೆಗಳ ಮೂರ್ತಿಗಳನ್ನು ಅಲಂಕೃತಗೊಂಡಿದ್ದ ಪಲ್ಲಕ್ಕಿಗಳಲ್ಲಿಟ್ಟು ಮೆರವಣಿಗೆಯ ಜೊತೆ ಧಾರ್ಮಿಕ ಸೇವೆಯಲ್ಲಿ ಪಾಲ್ಗೊಂಡಿದ್ದ ಪುರೋಹಿತರು ಸ್ತೋತ್ರಗಳನ್ನು ಪಠಿಸುತ್ತಾರೆ.
2019ರ ನಂತರದಲ್ಲಿ ಇದೇ ಮೊದಲ ಬಾರಿಗೆ ಚಾರ್ಧಾಮ್ ಯಾತ್ರೆಯನ್ನು ಆರಂಭಿಸಲಾಗಿದೆ ದೇಗುಲಗಳಿಗೆ ಭೇಟಿ ನೀಡುವ ಭಕ್ತರ ದಿನಂಪ್ರತಿ ಸಂಖ್ಯೆಗೆ ಮಿತಿ ಹೇರಲಾಗಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment