ಆರ್ ಟಿ ಓ ಇನ್ಸ್ಪೆಕ್ಟರ್ ಇಲ್ಲದೇ ಚಾಲಕವೊಬ್ಬ ರಸ್ತೆ ಬದಿಯಲ್ಲಿ ಜೀಪ್ ನಿಲ್ಲಿಸಿಕೊಂಡು ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಮಳವಳ್ಳಿಯಲ್ಲಿ ಜರುಗಿದೆ.
ಪಟ್ಟಣದ ಹೊರವಲಯದ ಶಾಂತಿ ಶಿಕ್ಷಣ ಸಂಸ್ಥೆಯ ಬಳಿ ಮಂಡ್ಯ ಆರ್ ಟಿ ಓ ಇಲಾಖೆಯ ಜೀಪ್ ಚಾಲಕ ತನ್ನ ಮೇಲಾಧಿಕಾರಿ ಇಲ್ಲದೇ ರಸ್ತೆ ಬದಿಯಲ್ಲಿ ಜೀಪ್ ನಿಲ್ಲಿಸಿಕೊಂಡು ವಾಹನಗಳನ್ನು ಅಡ್ಡಗಟ್ಟಿದ್ದಾನೆ.
ಇದೇ ವೇಳೆ ಸಾರಿಗೆ ಇನ್ಸ್ ಪೇಕ್ಟರ್ ಪ್ರಕರಣವೊಂದರ ಸಂಬಂಧ ಪಟ್ಟಣದ ನ್ಯಾಯಾಲಯಕ್ಕೆ ಬಂದಿದ್ದರು. ಅವರಿಗೆ ಹಣ ಕೊಡಬೇಕು ಎಂದು ವಸೂಲಿ ಮಾಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಅನುಮಾನಗೊಂಡ ಸ್ಥಳೀಯರು ಜೀಪ್ ಚಾಲಕನ ಲಾರಿ ಚಾಲಕನ ಬಳಿ ಆರು ಸಾವಿರ ಹಣ ಕೇಳುತ್ತಿದ್ದ ವೇಳೆ ವಿಡೀಯೋ ಮಾಡಿದ್ದಾರೆ.
ಸಾರ್ವಜನಿಕರು ಚಾಲಕನ ಸುತ್ತುವರೆದು ಪ್ರಶ್ನೆ ಮಾಡಲು ಮುಂದಾಗುತ್ತಿದಂತೆಯೇ ತಬ್ಬಿಬ್ಬಾದ ಚಾಲಕ ನಮ್ಮ ಸಾಹೇಬ್ರು ಕೋರ್ಟ್ ಗೆ ಹೋಗಿದ್ದಾರೆ. ಬರ್ತಾರೆ ಅದಕ್ಕೆ ನಾವು ಮತ್ತು ನಮ್ಮವರು ತಪಾಸಣೆ ಮಾಡುತ್ತಿದ್ದೇವೆ ಎಂದು ಕಾರಣ ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಈ ಬಗ್ಗೆ ಸ್ಥಳೀಯರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಆರ್ ಟಿ ಓ ಚಾಲಕ ತನ್ನ ಜೀಪ್ ತೆಗೆದುಕೊಂಡು ಹೋಗಿದ್ದಾನೆ. ಎನ್ನಲಾದ ವಿಡೀಯೋ ಸಖತ್ ವೈರಲ್ ಆಗಿದೆ.
ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment