ಲೋಕಸಭೆಯ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ ರಾಜ್ಯದ ಬರ ಪರಿಸ್ಥಿತಿಯ ಕುರಿತು ಗಮನ ಸೆಳೆದರು.
ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತವಾಗಿವೆ, ಅಂದಾಜು 37 ಸಾವಿರ ಕೋಟಿ ಹಾನಿಯಾಗಿರುವ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿದರು.
ನಾನು ಪ್ರತಿನಿಧಿಸುವ ಮಂಡ್ಯ ಕ್ಷೇತ್ರದ ಎಲ್ಲಾ ತಾಲೂಕುಗಳು ಬರದಿಂದ ತತ್ತರಿಸಿವೆ, ಶೇಕಡಾ 50 ರಿಂದ 70ರಷ್ಟು ಬೆಳೆ ಹಾನಿಯಾಗಿ, ರೈತರು ಸಂಕಷ್ಟಕ್ಕೆ ಸಿಲುಕಿರುವ ಹಾಗೂ ಮಳೆ ಬಾರದೇ ಇರುವ ಕಾರಣದಿಂದಾಗಿ ಕುಡಿಯುವ ನೀರಿಗೂ ಹಾಹಾಕಾರ ಎದ್ದಿರುವ ಕುರಿತು ಸಂಸದೆ ಗಮನಸೆಳೆದರು .ಕರ್ನಾಟಕದ ರಾಜಭವನಕ್ಕೆ ಬಾಂಬ್ ಬೆದರಿಕೆ
ಪ್ರಧಾನ ಮಂತ್ರಿಗಳು ಕೂಡಲೇ ಬರಪೀಡಿತ ಪ್ರದೇಶಗಳಿಗೆ ಆರ್ಥಿಕ ಸಹಾಯ ಒದಗಿಸುವಂತಹ ಪ್ಯಾಕೇಜ್ ಗಳನ್ನು ಘೋಷಣೆ ಮಾಡುವ ಮೂಲಕ ಕರ್ನಾಟಕದ ಜನತೆ ಹಾಗೂ ರೈತರ ಜೊತೆ ನಿಲ್ಲಬೇಕು ಎಂದು ವಿನಂತಿಸಿದರು
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment