ತಾಲೂಕಿನ ಬರಪೀಡಿತ ಪ್ರದೇಶಹೂತಗೆರೆ , ಅಂಕನಾಥಪುರ, ಹರಕನಹಳ್ಳಿ, ಮಲ್ಲನಕುಪ್ಪೆ, ಕೆ ಹೊನ್ನಲಗೆರೆ, ಎಸ್.ಐ ಹಾಗಲಹಳ್ಳಿ ಇತರೆ ಬರ ಪೀಡಿತ ಪ್ರದೇಶಕ್ಕೆ ತೆರಳಿದ ತಂಡ ರೈತರ ಜಮೀನು ಗಳಲ್ಲಿರುವ ಬೆಳೆಗಳ ಪರಿಸ್ಥಿತಿ ವೀಕ್ಷಿಸಿ ರೈತರಿಗೆ ಆಗುತ್ತಿರುವ ನಷ್ಟದ ಬಗ್ಗೆ ಮಾಹಿತಿ ಪಡೆಯಿತು.
ಮಾಜಿ ಸಚಿವಡಿ.ಸಿ ತಮ್ಮಣ್ಣ, ಶಾಸಕ ಮಂಜು,ಮಾಜಿ ಶಾಸಕರಾದ ಸುರೇಶ್ ಗೌಡ, ಅನ್ನದಾನಿ ನೇತೃತ್ವದಲ್ಲಿ ಬರಹ ದಿನದ ತಂಡ ಹೂತಗೆರೆಗೆ ಬೇಟಿ ನೀಡಿ ರೈತ ಬಕಪ್ಪನ ಜಮೀನಿನಲ್ಲಿ ರಾಗಿ ತೆನೆ ವೀಕ್ಷಣೆ ಮಾಡಿತು.
ತಂಡವು ರೈತರ ಜಮೀನುಗಳಿಗೆ ಭೇಟಿ ಕೊಟ್ಟು ರೈತರ ಸಮಸ್ಯೆ ಆಲಿಸಿ ಬರ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.ಮದ್ದೂರಿನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ – ಮೂವರ ಬಂಧನ
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ ಶ್ರೀಕಂಠೇಗೌಡ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶನ , ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಮಾದನಾಯಕನಹಳ್ಳಿ ರಾಜಣ್ಣ ಇತರರಿದ್ದರು .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು