ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಬಿ ಇಂದು ನಿರ್ದೇಶಕ ಇಂದ್ರಜೀತ್ ಲಂಕೇಶ್ ಅವರನ್ನು ಸಿಸಿಬಿ ಕಚೇರಿಗೆ ಕರೆಸಿ ಕಾರಣಾಂತರಗಳಿಂದ ವಿಚಾರಣೆ ಮುಂದೂಡಿಕೆಯಾಗಿದೆ.
ತಿಮಿಂಗಿಲ ಮಿಸ್ ಆಗಿವೆ :
ಸಿಸಿಬಿ ಕಚೇರಿ ಭೇಟಿ ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿರ್ದೇಶಕ ಇಂದ್ರಜೀತ್, ‘ ಸಿಸಿಬಿ ಇದುವರೆಗೂ ಮೀನುಗಳನ್ನು ಮಾತ್ರ ಹಿಡಿದಿದ್ದಾರೆ. ತಿಮಿಂಗಲ ಹಿಡಿಯೋದು ಬಾಕಿ ಇದೆ ಎಂದರು.
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಕೇವಲ ನಟಿಯರಷ್ಟೇ ಪ್ಲೇಡರ್ʼಗಳಲ್ಲ. ಇದರಲ್ಲಿ ಪ್ರಮುಖ ನಟಿ, ನಟಿಯರು, ನಿರ್ದೇಶಕ, ನಿರ್ಮಾಪಕರ ಮಕ್ಕಳು, ರಾಜಕಾರಣಿಗಳ ಮಕ್ಕಳು ಇದ್ದಾರೆ ಎಂದು ಇಂದ್ರಜಿತ್ ಹೇಳಿದರು.
ನಾನು ವೈಯಕ್ತಿಕವಾಗಿ ಯಾರ ಮೇಲೂ ಆರೋಪ ಮಾಡುತ್ತಿಲ್ಲ. ಇನ್ನು ಇದೇನೂ ರಾಜಕೀಯ ವಿಷಯವೂ ಅಲ್ಲ. ಆದರೂ ಸಹ ಅಧಿವೇಶನದಲ್ಲಿ ಡ್ರಗ್ಸ್ ದಂಧೆ ಬಗ್ಗೆ ಚರ್ಚೆಯಾಗಬೇಕು ಎಂದು ಸಲಹೆ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು