ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಬಿ ಇಂದು ನಿರ್ದೇಶಕ ಇಂದ್ರಜೀತ್ ಲಂಕೇಶ್ ಅವರನ್ನು ಸಿಸಿಬಿ ಕಚೇರಿಗೆ ಕರೆಸಿ ಕಾರಣಾಂತರಗಳಿಂದ ವಿಚಾರಣೆ ಮುಂದೂಡಿಕೆಯಾಗಿದೆ.
ತಿಮಿಂಗಿಲ ಮಿಸ್ ಆಗಿವೆ :
ಸಿಸಿಬಿ ಕಚೇರಿ ಭೇಟಿ ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿರ್ದೇಶಕ ಇಂದ್ರಜೀತ್, ‘ ಸಿಸಿಬಿ ಇದುವರೆಗೂ ಮೀನುಗಳನ್ನು ಮಾತ್ರ ಹಿಡಿದಿದ್ದಾರೆ. ತಿಮಿಂಗಲ ಹಿಡಿಯೋದು ಬಾಕಿ ಇದೆ ಎಂದರು.
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಕೇವಲ ನಟಿಯರಷ್ಟೇ ಪ್ಲೇಡರ್ʼಗಳಲ್ಲ. ಇದರಲ್ಲಿ ಪ್ರಮುಖ ನಟಿ, ನಟಿಯರು, ನಿರ್ದೇಶಕ, ನಿರ್ಮಾಪಕರ ಮಕ್ಕಳು, ರಾಜಕಾರಣಿಗಳ ಮಕ್ಕಳು ಇದ್ದಾರೆ ಎಂದು ಇಂದ್ರಜಿತ್ ಹೇಳಿದರು.
ನಾನು ವೈಯಕ್ತಿಕವಾಗಿ ಯಾರ ಮೇಲೂ ಆರೋಪ ಮಾಡುತ್ತಿಲ್ಲ. ಇನ್ನು ಇದೇನೂ ರಾಜಕೀಯ ವಿಷಯವೂ ಅಲ್ಲ. ಆದರೂ ಸಹ ಅಧಿವೇಶನದಲ್ಲಿ ಡ್ರಗ್ಸ್ ದಂಧೆ ಬಗ್ಗೆ ಚರ್ಚೆಯಾಗಬೇಕು ಎಂದು ಸಲಹೆ ನೀಡಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ