ಬೆಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟ ವಿಸ್ತರಣೆ ನಂತರ ನೂತನ ಸಚಿವರಿಗೂ ಖಾತೆ ಹಂಚಿಕೆ ಮಾಡಿರುವ ಪಟ್ಟಿ ನಕಲಿಯದ್ದು.
ಶೀಘ್ರದಲ್ಲಿಯೇ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿಳಿಸಿದೆ.
ನಕಲಿ ಸಚಿವ ಸ್ಥಾನ ಹಂಚಿಕೆ ಕುರಿತು ಪಟ್ಟಿ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ” ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ ಎಂದು ಪಕ್ಷ ಹೇಳಿದೆ.ನೂತನ ಸಂಸತ್ ಭವನ ಉದ್ಘಾಟನೆ : ಶೃಂಗೇರಿಯ ಪುರೋಹಿತರಿಂದ ಧಾರ್ಮಿಕ ವಿಧಿವಿಧಾನ
ಯಾರೂ ಸಹ ಊಹಾಪೋಹಗಳಿಗೆ ಮಾನ್ಯಮಾಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಪಕ್ಷ ತಿಳಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು