ಮೈಸೂರು ಜಿಲ್ಲಾ ಸಚಿವ ಡಾ. ಮಹದೇವಪ್ಪ ಪ್ರಕಟ
ನಾಡಹಬ್ಬ ಮೈಸೂರು ದಸರಾ, ಜಂಬುಸವಾರಿಯನ್ನು ಈ ವರ್ಷವೂ ಅತ್ಯಂತ ವಿಜ್ರಂಬಣೆಯಿಂದ ಆಚರಿಸೋಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ಸಿ ಮಹದೇವಪ್ಪ ಶನಿವಾರ ಹೇಳಿದರು
ಸುದ್ದಿಗಾರರ ಜೊತೆ ಮಾತನಾಡಿದ ಡಾ ಮಹದೇವಪ್ಪ ನಾಡಹಬ್ಬ ಮೈಸೂರು ದಸರಾವನ್ನು ಅತ್ಯಂತ ವಿಜ್ರಂಭಣೆ ಸಡಗರ ಸಂಭ್ರಮದಿಂದ ಆಚರಿಸಲು ಸಿಎಂ ನೇತೃತ್ವದಲ್ಲಿ ಜು 31 ರಂದು ಉನ್ನತ ಮಟ್ಟದ ಸಭೆಯೊಂದನ್ನು ನಡೆಸಲಾಗುವುದು ಎಂದರು
ಕಳೆದ ಹಲವು ವರ್ಷಗಳಿಂದ ಕೋವಿಡ್ ಪರಿಣಾಮದಿಂದ ಜನರು ಕತ್ತರಿಸಿ ಹೋಗಿದ್ದರು ಆದರೆ ಈಗ ಎಲ್ಲವೂ ಬದಲಾಗಿ ರಾಜ ಸುಭಿಕ್ಷವಾಗಿದೆ ಎಲ್ಲಾ ಕಡೆಗೂ ಮಳೆಯೂ ಬಂದಿದೆ . ದಸರಾ ಹಬ್ಬವನ್ನು ಎಲ್ಲರೂ ಸೇರಿ ಆಚರಿಸೋಣ ಎಂದು ತಿಳಿಸಿದರು. ಬೆಂ- ಮೈ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಗುಂಡ್ಲುಪೇಟೆಯ ಯುವ ಕಲಾವಿದ ಸಾವು
ಜುಲೈ 31ರಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ದಸರಾ ಹಬ್ಬದ ಆಚರಣೆ ಕುರಿತಂತೆ ಜು 31ರಂದು ಬೆಂಗಳೂರಿನಲ್ಲಿ ನಲ್ಲಿ ಸಿಎಂ ನೇತೃತ್ವದಲ್ಲಿ ಸಭೆಯೊಂದನ್ನು ಆಯೋಜಿಸಲಾಗಿದೆ.ಈ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟಂತಹ ಮುಖ್ಯಸ್ಥರು ಭಾಗವಹಿಸುವಂತೆ ಸೂಚಿಸಲಾಗಿದೆ. ಮೈಸೂರು ದಸರಾ ಹಬ್ಬದ ಕುರಿತಾಗಿ ಸ್ವತಃ ಸಿದ್ಧರಾಮಯ್ಯನವರು ಸಭೆಯಲ್ಲಿ ಹಬ್ಬದ ರೂಪುರೇಷೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ದಸರಾ ಹಬ್ಬದಂದು ಗಜ ಪಯಣ ಸ್ತಬ್ಧ ಚಿತ್ರಗಳು ಹಾಗೂ ಮೈಸೂರು ಮಹಾರಾಜರ ಇತಿಹಾಸ ಪರಂಪರೆ ಸಂಸ್ಕೃತಿ ಎಲ್ಲವನ್ನು ಉಳಿಸಿಕೊಂಡು ಅತ್ಯಂತ ಸಡಗರ ಸಂಭ್ರಮದಿಂದ ಮೈಸೂರು ದಸರಾ ಆಚರಿಸೋಣ ಎಂದರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು