ನಾಡಹಬ್ಬ ಮೈಸೂರು ದಸರಾ, ಜಂಬುಸವಾರಿಯನ್ನು ಈ ವರ್ಷವೂ ಅತ್ಯಂತ ವಿಜ್ರಂಬಣೆಯಿಂದ ಆಚರಿಸೋಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ಸಿ ಮಹದೇವಪ್ಪ ಶನಿವಾರ ಹೇಳಿದರು
ಸುದ್ದಿಗಾರರ ಜೊತೆ ಮಾತನಾಡಿದ ಡಾ ಮಹದೇವಪ್ಪ ನಾಡಹಬ್ಬ ಮೈಸೂರು ದಸರಾವನ್ನು ಅತ್ಯಂತ ವಿಜ್ರಂಭಣೆ ಸಡಗರ ಸಂಭ್ರಮದಿಂದ ಆಚರಿಸಲು ಸಿಎಂ ನೇತೃತ್ವದಲ್ಲಿ ಜು 31 ರಂದು ಉನ್ನತ ಮಟ್ಟದ ಸಭೆಯೊಂದನ್ನು ನಡೆಸಲಾಗುವುದು ಎಂದರು
ಕಳೆದ ಹಲವು ವರ್ಷಗಳಿಂದ ಕೋವಿಡ್ ಪರಿಣಾಮದಿಂದ ಜನರು ಕತ್ತರಿಸಿ ಹೋಗಿದ್ದರು ಆದರೆ ಈಗ ಎಲ್ಲವೂ ಬದಲಾಗಿ ರಾಜ ಸುಭಿಕ್ಷವಾಗಿದೆ ಎಲ್ಲಾ ಕಡೆಗೂ ಮಳೆಯೂ ಬಂದಿದೆ . ದಸರಾ ಹಬ್ಬವನ್ನು ಎಲ್ಲರೂ ಸೇರಿ ಆಚರಿಸೋಣ ಎಂದು ತಿಳಿಸಿದರು. ಬೆಂ- ಮೈ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಗುಂಡ್ಲುಪೇಟೆಯ ಯುವ ಕಲಾವಿದ ಸಾವು
ದಸರಾ ಹಬ್ಬದ ಆಚರಣೆ ಕುರಿತಂತೆ ಜು 31ರಂದು ಬೆಂಗಳೂರಿನಲ್ಲಿ ನಲ್ಲಿ ಸಿಎಂ ನೇತೃತ್ವದಲ್ಲಿ ಸಭೆಯೊಂದನ್ನು ಆಯೋಜಿಸಲಾಗಿದೆ.ಈ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟಂತಹ ಮುಖ್ಯಸ್ಥರು ಭಾಗವಹಿಸುವಂತೆ ಸೂಚಿಸಲಾಗಿದೆ. ಮೈಸೂರು ದಸರಾ ಹಬ್ಬದ ಕುರಿತಾಗಿ ಸ್ವತಃ ಸಿದ್ಧರಾಮಯ್ಯನವರು ಸಭೆಯಲ್ಲಿ ಹಬ್ಬದ ರೂಪುರೇಷೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ದಸರಾ ಹಬ್ಬದಂದು ಗಜ ಪಯಣ ಸ್ತಬ್ಧ ಚಿತ್ರಗಳು ಹಾಗೂ ಮೈಸೂರು ಮಹಾರಾಜರ ಇತಿಹಾಸ ಪರಂಪರೆ ಸಂಸ್ಕೃತಿ ಎಲ್ಲವನ್ನು ಉಳಿಸಿಕೊಂಡು ಅತ್ಯಂತ ಸಡಗರ ಸಂಭ್ರಮದಿಂದ ಮೈಸೂರು ದಸರಾ ಆಚರಿಸೋಣ ಎಂದರು
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment