ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆರ್ ಟಿ ನಗರ ಇನ್ಸ್ ಪೆಕ್ಟರ್ , ಎಸ್ಐ ಸಸ್ಪೆಂಡ್ ಮಾಡಲಾಗಿದೆ . ಆಗ್ನೇಯ ವಿಭಾಗದ ಡಿಸಿಪಿಗೆ ಶೋಕಾಸ್ ನೋಟಿಸ್ ಜಾರಿ ಕಮೀಷನರ್ ಆದೇಶ ಮಾಡಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದ ಬಳಿ ಬಂದೋಬಸ್ತಿನಲ್ಲಿದ್ದ ಪೇದೆಗಳಿಬ್ಬರು ಡ್ರಗ್ಸ್ ಪೆಡ್ಲರ್ ಜೊತೆ
ವ್ಯಾಪಾರ ವಹಿವಾಟು ಪತ್ತೆ ಹಚ್ಚುವಲ್ಲಿ ಕತ೯ವ್ಯ ಲೋಪ ಮಾಡಿದ ಆರೋಪದ ಮೇಲೆ
ಆರ್ ಟಿ ನಗರ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಹಾಗೂ ಎಸ್ಐ ಅವರನ್ನು ಪೋಲಿಸ್ ಕಮೀಷನರ್ ಕಮಲ್ ಪಂತ್ ಅಮಾನತ್ತುಗೊಳಿಸಿದ್ದಾರೆ . ಡಿಸಿಪಿ ಜೋಷಿ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಡ್ರಗ್ಸ್ ಪೆಡ್ಲರ್ ಜೊತೆ ನೇರ ಸಂಪರ್ಕ ಹೊಂದಿ ಸಿಎಂ ನಿವಾಸದ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪೇದೆಗಳಾದ ಶಿವಕುಮಾರ್ ಹಾಗೂ ಸಂತೋಷ್ ಅವರನ್ನು ನಿನ್ನೆ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಇಂದು ಇಬ್ಬರೂ ಪೇದೆಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment