ಕಳೆದ ಡಿ 16 ಗೆಳೆಯನ ಪ್ಲಾಟ್ ನ ರೂಂ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲೆ ಅಲ್ಲ ಎಂದು ವೈದ್ಯಕೀಯ ವರದಿಗಳು ಸ್ಪಷ್ಟವಾಗಿ ಹೇಳಿವೆ.
ಡಿವೈಎಸ್ಪಿ ಲಕ್ಷ್ಮೀ ಅವರ ಮರಣೋತ್ತರ ಪರೀಕ್ಷೆ ಮತ್ತು ಎಫ್ ಎಸ್ ಎಲ್ ವರದಿಗಳು ಸ್ಪಷ್ಟವಾಗಿ ಇದೊಂದು ಆತ್ಮಹತ್ಯೆ ಎಂದು ದೃಢವಾಗಿ ಹೇಳಿವೆ.
ಈ ವರದಿಯ ಆಧಾರದಲ್ಲಿ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದ ಲಕ್ಷ್ಮೀ ಗೆಳೆಯ ಮನೋಹರ್, ಪ್ರಜ್ವಲ್. ಧರ್ಮೇಗೌಡ ಸೇರಿದಂತೆ ನಾಲ್ವರನ್ನು ಪೋಲಿಸರು ಬಿಡುಗಡೆ ಮಾಡಿದ್ದಾರೆ.
ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖ ಕಾರಣಗಳನ್ನು ಹುಡುಕುತ್ತಿರುವ ಪೋಲಿಸರು, ಖಿನ್ನತೆ ಅಥವಾ ಕೆಲಸದಲ್ಲಿ ಕಿರುಕುಳ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬ ಅಂಶಗಳು ತನಿಖೆಗೆ ಪೂರಕ ವಾಗಿರುತ್ತವೆ.
ಈ ನಡುವೆ ಲಕ್ಷ್ಮೀ ತಂದೆ ವೆಂಕಟೇಶ್ ಹಾಗೂ ಪತಿ ನವೀನ್ ಅವರು ಲಕ್ಷ್ಮೀ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment