Trending

ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ‌ಹಿಂದೆ ಗೆಳೆಯ ಮನೋಹರ್, ಮೂವರ ಕೈವಾಡದ ಶಂಕೆ?

  • ತಂದೆ ವೆಂಕಟೇಶ್ ಅನೇಕ ಅನುಮಾನಗಳನ್ನು ವ್ಯಕ್ತಪಡಿಸಿ, ಲಕ್ಷ್ಮೀಗೆ ಯಾವುದೇ ಸಾಂಸಾರಿಕ ಸಮಸ್ಯೆ ಇರಲಿಲ್ಲ.‌
  • ಆತ್ಮಹತ್ಯೆ ಮಾಡಿಕೊಳ್ಳಲು ಆಕೆಗೆ ಮನೆ ಇದ್ದರೂ ಮನೋಹರ್ ಮನೆಯಲ್ಲಿ ನೇಣು ಹಾಕಿಕೊಳ್ಳಲು ಕಾರಣ ಏನು?
  • ಸಿಐಡಿ ಎಸ್ಪಿ ರಾಹುಲ್ ಸಾಹಪೂರ್ ಎಫ್ ಎಸ್ ಎಲ್ ತಂಡ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌
  • ಮರಣೋತ್ತರ ಪರೀಕ್ಷೆ ಹಾಗೂ ಎಫ್ ಎಸ್ ಎಲ್ ತಂಡ ನೀಡುವ ವರದಿಯಿಂದ ಸತ್ಯ ಬಯಲಿಗೆ
  • ಗಂಡ ನವೀನ್ ನಿಂದ ಹಾಗೂ ಪೋಷಕರಿಂದಲೂ ಲಕ್ಷ್ಮೀ ದೂರವಾಗಿ ಉಳಿದಿದ್ದರು ಎಂಬ ಮಾತುಗಳೂ ಕೇಳಿ ಬಂದಿವೆ.
  • ಈ ನಡುವೆ ಮನೋಹರ್, ಪ್ರಜ್ವಲ್ ಹಾಗೂ ಧರ್ಮೇಗೌಡ ನನ್ನು ವಶಕ್ಕೆ ಪಡೆದುಕೊಂಡು ಡ್ರಿಲ್ ಆರಂಭಿಸಿದ್ದಾರೆ.
  • ಲಕ್ಷ್ಮೀ ಕಾಲಿಗೆ ಏಟು ಮಾಡಿಕೊಂಡು ಕಳೆದ ನಾಲ್ಕು ತಿಂಗಳಿನಿಂದ ಆಫೀಸ್ ಗೆ ಹೋಗಿರಲಿಲ್ಲ .
  • ಲಕ್ಷ್ಮೀ ನಿನ್ನೆ ಸಂಜೆಯಿಂದ ಸಾಕಷ್ಟು ಜನರಿಗೆ ಫೋನ್ ಮೆಸೇಜ್ ಮಾಡಿದ್ದ ಲಕ್ಷ್ಮೀ ಫೋನ್ ವಶಕ್ಕೆ ಪಡೆದ ಪೋಲಿಸರು.
  • ಲಕ್ಷ್ಮೀ ಸಾವು ಅಸಹಜ ಎಂದು ಸಧ್ಯಕ್ಕೆ ಐಪಿಸಿ 174 (ಸಿ) ಪ್ರಕಾರ ಕೇಸು ದಾಖಲು.
  • ಮನೋಹರ್, ಪ್ರಜ್ವಲ್ ಸೇರಿದಂತೆ ಆರು ಮಂದಿ ಒಟ್ಟಿಗೆ ಪಾರ್ಟಿ ಮಾಡಿದ್ದರು. ಅಷ್ಟು ಮಂದಿ ಗಂಡಸರ ಜೊತೆ ಲಕ್ಷ್ಮೀ ಒಬ್ಬರೇ ಪಾರ್ಟಿ ನಡೆಸಿದ್ದೇಕೆ?

ಬಿಬಿಎಂಪಿ ಗುತ್ತಿಗೆದಾರ ಮನೋಹರ್ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಗೆ ಕಾರಣರಾಗಿದ್ದಾರೆಯೇ ಅಥವಾ ಅದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ.

ಗುತ್ತಿಗೆದಾರ ಮನೋಹರ್, ಪ್ರಜ್ವಲ್, ಧರ್ಮೇಗೌಡ ಸೇರಿದಂತೆ ನಾಲ್ವರ ವಿರುದ್ಧ ಲಕ್ಷ್ಮೀ ತಂದೆ ವೆಂಕಟೇಶ್ ಅನ್ನಪೂರ್ಣೇಶ್ವರಿ ನಗರ ಪೋಲಿಸರಿಗೆ ದೂರು ನೀಡಿದ್ದಾರೆ.

ನಿಗೂಢ ಕಾರಣಗಳನ್ನು ತಮ್ಮ ಒಡಲೊಳಗೆ ಇಟ್ಟುಕೊಂಡು ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಗೆ ಸಂಸಾರದಲ್ಲಿ ಯಾವುದೇ ತೊಡಕು ಇರಲಿಲ್ಲ. ಆದರೆ ಗೆಳೆಯ ಮನೋಹರ್ ಮೇಲೆ ನನಗೆ ಅನುಮಾನವಿದೆ ಎಂದು ವೆಂಕಟೇಶ್ ಹೇಳಿದ್ದಾರೆ.

ಈ ನಡುವೆ ಲಕ್ಷ್ಮೀ ಗಂಡ ನವೀನ್ ಜೊತೆ ಉತ್ತಮ ಬಾಂಧವ್ಯ ಇತ್ತು. ನನ್ನ ಮಗಳಿಗೆ ಇನ್ನೂ 33 ವರ್ಷ ಅಷ್ಟೆ. ಈ ವಯಸ್ಸಿನ ಅವಳ ಬ್ಯಾಚ್ ಮೆಟ್ ಗಳಿಗೆ ಇನ್ನೂ ಮದುವೆ ಕೂಡ ಆಗಿಲ್ಲ. ಹೀಗಾಗಿ ಆಕೆಗೆ ಮಕ್ಕಳಾಗುವ ಅವಕಾಶಗಳು ಇತ್ತು ಎಂದು ತಂದೆ ವೆಂಕಟೇಶ್ ಹೇಳುತ್ತಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024