ಬಿಬಿಎಂಪಿ ಗುತ್ತಿಗೆದಾರ ಮನೋಹರ್ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಗೆ ಕಾರಣರಾಗಿದ್ದಾರೆಯೇ ಅಥವಾ ಅದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ.
ಗುತ್ತಿಗೆದಾರ ಮನೋಹರ್, ಪ್ರಜ್ವಲ್, ಧರ್ಮೇಗೌಡ ಸೇರಿದಂತೆ ನಾಲ್ವರ ವಿರುದ್ಧ ಲಕ್ಷ್ಮೀ ತಂದೆ ವೆಂಕಟೇಶ್ ಅನ್ನಪೂರ್ಣೇಶ್ವರಿ ನಗರ ಪೋಲಿಸರಿಗೆ ದೂರು ನೀಡಿದ್ದಾರೆ.
ನಿಗೂಢ ಕಾರಣಗಳನ್ನು ತಮ್ಮ ಒಡಲೊಳಗೆ ಇಟ್ಟುಕೊಂಡು ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಗೆ ಸಂಸಾರದಲ್ಲಿ ಯಾವುದೇ ತೊಡಕು ಇರಲಿಲ್ಲ. ಆದರೆ ಗೆಳೆಯ ಮನೋಹರ್ ಮೇಲೆ ನನಗೆ ಅನುಮಾನವಿದೆ ಎಂದು ವೆಂಕಟೇಶ್ ಹೇಳಿದ್ದಾರೆ.
ಈ ನಡುವೆ ಲಕ್ಷ್ಮೀ ಗಂಡ ನವೀನ್ ಜೊತೆ ಉತ್ತಮ ಬಾಂಧವ್ಯ ಇತ್ತು. ನನ್ನ ಮಗಳಿಗೆ ಇನ್ನೂ 33 ವರ್ಷ ಅಷ್ಟೆ. ಈ ವಯಸ್ಸಿನ ಅವಳ ಬ್ಯಾಚ್ ಮೆಟ್ ಗಳಿಗೆ ಇನ್ನೂ ಮದುವೆ ಕೂಡ ಆಗಿಲ್ಲ. ಹೀಗಾಗಿ ಆಕೆಗೆ ಮಕ್ಕಳಾಗುವ ಅವಕಾಶಗಳು ಇತ್ತು ಎಂದು ತಂದೆ ವೆಂಕಟೇಶ್ ಹೇಳುತ್ತಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment